-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
MangaIuru: ಮರವೂರು ಸೇತುವೆಯಲ್ಲಿ ಬೈಕ್ ಬಿಟ್ಟು ವ್ಯಕ್ತಿ ನಾಪತ್ತೆ

MangaIuru: ಮರವೂರು ಸೇತುವೆಯಲ್ಲಿ ಬೈಕ್ ಬಿಟ್ಟು ವ್ಯಕ್ತಿ ನಾಪತ್ತೆ

ಮಂಗಳೂರು: ನಗರದ ಮರವೂರು ಸೇತುವೆಯಲ್ಲಿ ಬೈಕ್ ಬಿಟ್ಟು ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ನಗರದ ಕದ್ರಿಯ ವ್ಯಾಸ ನಗರ ನಿವಾಸಿ ವಿವೇಕ್ ಪ್ರಭು(42) ನಾಪತ್ತೆಯಾದವರು.


ಮಂಗಳೂರಿನ ಫಳ್ನೀರ್ ನ ಪೆಟ್ರೋಲ್ ಬಂಕ್ ವೊಂದರಲ್ಲಿ ವಿವೇಕ್ ಪ್ರಭು ಕೆಲಸ ನಿರ್ವಹಿಸುತ್ತಿದ್ದರು. ವಿವೇಕ್ ಪ್ರಭು ಮಂಗಳವಾರ ಮಧ್ಯರಾತ್ರಿ ಯಾವುದೋ ಕಾರಣಕ್ಕೆ ಕಲಹ ಉಂಟಾಗಿ ಮನೆಯಿಂದ ಹೊರ ಹೋಗಿದ್ದರು‌. ಆದರೆ ಬುಧವಾರ ಬೆಳಗ್ಗೆ ಅವರ ಬೈಕ್ ಮರವೂರು ಸೇತುವೆ ಮೇಲೆ ಇರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಪೂರ್ವ ಠಾಣೆಯಲ್ಲಿ ವಿವೇಕ್ ಅವರ ಪತ್ನಿ ನೀಡಿರುವ ದೂರಿನಂತೆ ನಾಪತ್ತೆ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ