-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: 'ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ': ಮನವಿ ಮಾಡಿದ ಮಾಜಿ ಶಾಸಕ

ಬೆಂಗಳೂರು: 'ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ': ಮನವಿ ಮಾಡಿದ ಮಾಜಿ ಶಾಸಕ

ಬೆಂಗಳೂರು: ಪುತ್ರನ ದುರ್ಬುದ್ಧಿಯಿಂದ ಬೇಸತ್ತು 'ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ' ಮಾಜಿ ಶಾಸಕರೊಬ್ಬರು ಮನವಿ ಸಾರ್ವಜನಿಕರಲ್ಲಿ ಮಾಡಿರುವ ವಿಚಾರವೊಂದು ತಿಳಿದು ಬಂದಿದೆ.

ಯಲ್ಲಾಪುರದ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ್ ಅವರು ಪುತ್ರನಿಗೆ ಸಾಲ ಕೊಡದಿರಿ ಎಂದು ಮನವಿಯೊಂದನ್ನು ಮಾಧ್ಯಮಕ್ಕೆ ನೀಡಿದ್ದಾರೆ.


ನನ್ನ ಪುತ್ರ ಬಾಪುಗೌಡ ಪಾಟೀಲನಿಗೆ ಯಾರೂ ಸಾಲ ಕೊಡಬೇಡಿ‌. ದುಶ್ಚಟಕ್ಕೆ ಬಲಿಯಾಗಿ ಕೋಟ್ಯಂತರ ರೂ. ಸಾಲ ಮಾಡಿ ಆತ ತನ್ನ ಎಲ್ಲಾ ಆಸ್ತಿಯನ್ನು ಮಾರಿದ್ದಾನೆ. ನನ್ನ ಹೆಸರು ಹೇಳಿ ಜನರಿಗೆ ಸುಳ್ಳು ಹೇಳಿ ಸಾಲ ಪಡೆಯುತ್ತಿದ್ದಾನೆ‌. ದಯವಿಟ್ಟು ಸಾರ್ವಜನಿಕರು ನನ್ನ ಪುತ್ರನ ಮಾತಿಗೆ ಮರುಳಾಗಿ ಸಾಲ ಕೊಡಬಾರದೆಂದು' ವಿ.ಎಸ್‌.ಪಾಟೀಲ್ ಅವರು ಮಾಧ್ಯಮದ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ‌.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article