-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೂತಿಟ್ಟ ಮೃತದೇಹದ ಬಾಯಿಗೆ ನೀರುಣಿಸಿದ ಗ್ರಾಮಸ್ಥರು: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!

ಹೂತಿಟ್ಟ ಮೃತದೇಹದ ಬಾಯಿಗೆ ನೀರುಣಿಸಿದ ಗ್ರಾಮಸ್ಥರು: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!

ವಿಜಯಪುರ: ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಎಲ್ಲೆಲ್ಲೂ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ವಿಜಯಪುರದ ಜನತೆ ಮಾತ್ರ ಮಳೆ ಬರಲಿ ಎಂದು ವಿಶಿಷ್ಟ ಆಚರಣೆಯೊಂದನ್ನು ಮಾಡುತ್ತಿದ್ದಾರೆ.

ಹೌದು.. ವಿಜಯಪುರದ ಜನತೆ ಮಳೆಗಾಗಿ ಯಾರೂ ಎಂದೂ ಎಲ್ಲೂ ಕಂಡು ಕೇಳರಿಯದ ಆಚರಣೆಯೊಂದನ್ನು ಮಾಡಿದ್ದಾರೆ. ವಿಜಯಪುರದ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದ ಜನತೆ ಗೋರಿಯೊಳಗಿದ್ದ ಮೃತದೇಹದ ಬಾಯಿಗೆ ಪೈಪ್ ಮೂಲಕ ನೀರುಣಿಸಿ ಮಳೆ ಬರಲೆಂದು ಪ್ರಾರ್ಥಿಸಿದ್ದಾರೆ. ಹೀಗೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಈ ಭಾಗದ ಜನತೆಯಲ್ಲಿದೆ. 

ಹಾಗಾಗಿಯೇ ಟ್ಯಾಂಕರ್ ನಲ್ಲಿ ನೀರು ತಂದು ಗೋರಿಯೊಳಗಿದ್ದ ಮೃತದ ಬಾರಿಗೆ ನೀರುಣಿಸಿದ್ದಾರೆ. ಒಟ್ಟಿನಲ್ಲಿ ಈ ಆಚರಣೆಯಿಂದಾದರೂ ಇಲ್ಲಿಗೆ ಮಳೆ ಬರಲಪ್ಪ ಎನ್ನುವುದೇ ಆಶಯ.

Ads on article

Advertise in articles 1

advertising articles 2

Advertise under the article

ಸುರ