-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: ಸರಕಾರದ ಟೆಂಡರ್‌ ಮಾಡಿ ಕೊಡುವುದಾಗಿ ನಂಬಿಸಿ ಉದ್ಯಮಿಯ ಪುತ್ರನಿಂದ 25 ಲಕ್ಷ ರೂ. ಸುಲಿಗೆ; ನಾಲ್ವರು ಅಂದರ್

ಬೆಂಗಳೂರು: ಸರಕಾರದ ಟೆಂಡರ್‌ ಮಾಡಿ ಕೊಡುವುದಾಗಿ ನಂಬಿಸಿ ಉದ್ಯಮಿಯ ಪುತ್ರನಿಂದ 25 ಲಕ್ಷ ರೂ. ಸುಲಿಗೆ; ನಾಲ್ವರು ಅಂದರ್

ಬೆಂಗಳೂರು: ಸರಕಾರದ ಟೆಂಡರ್‌ ಮಾಡಿ ಕೊಡುವುದಾಗಿ ನಂಬಿಸಿ ಉದ್ಯಮಿಯ ಪುತ್ರನಿಂದ 25 ಲಕ್ಷ ರೂ. ಸುಲಿಗೆ ಮಾಡಿರುವ ಆರೋಪದಲ್ಲಿ ಬ್ಯಾಟರಾಯನಪುರ ಠಾಣಾ ಪೊಲೀಸರು ನಾಲ್ವರು ಖದೀಮರನ್ನು ಬಂಧಿಸಿದ್ದಾರೆ.

ಉದ್ಯಮಿ ರವಿ ಎಂಬವವರ ಪುತ್ರ ಸೂರಜ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿ ಹಲ್ಲೆ ಮಾಡಿ ಸುಲಿಗೆ ಮಾಡಿದ್ದಾರೆಂಬ ಆರೋಪದಲ್ಲಿ ಪುಷ್ಪಾ , ಅಯ್ಯಪ್ಪ ಅರ್ಜುನ್ , ರಾಕೇಶ್ ಹಾಗೂ ಸಂತೋಷ್ ನಾಲ್ವರನ್ನು ಬಂಧಿಸಿದ್ದಾರೆ. 

ಸರಕಾರದ ಟೆಂಡರ್ ಕೊಡಿಸುವುದಾಗಿ ಸೂರಜ್ ಅವರನ್ನು ಕರೆಸಿಕೊಂಡಿರುವ ಪುಷ್ಪಾ ಉಳಿದ ಮೂವರೊಂದಿಗೆ ಸೇರಿಕೊಂಡು ಟ್ರ್ಯಾಪ್ ಮಾಡಿದ್ದಾಳೆ. ಆನಂತರ ಸೂರಜ್‌ಗೆ ಬೆದರಿಕೆಯೊಡ್ಡಿ ಅಪಹರಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ