-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪಾನಮತ್ತ ನೌಕಾಸೇನೆಯ ಸಿಬ್ಬಂದಿಯಿಂದ ರಂಪಾಟ: ಗದರಿಸಿ ಓಡಿಸಿದ ಸಾರ್ವಜನಿಕರು

ಪಾನಮತ್ತ ನೌಕಾಸೇನೆಯ ಸಿಬ್ಬಂದಿಯಿಂದ ರಂಪಾಟ: ಗದರಿಸಿ ಓಡಿಸಿದ ಸಾರ್ವಜನಿಕರು

ಉತ್ತರಕನ್ನಡ: ಪಾನಮತ್ತನಾಗಿದ್ದ ನೌಕಾಸೇನೆಯ ಸಿಬ್ಬಂದಿ ಕೆಎಸ್ಆರ್ ಟಿಸಿ ಚಾಲಕನ ಮೇಲೆಯೇ ಹಲ್ಲೆ ಮಾಡಿರುವ ಪ್ರಕರಣವೊಂದು ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿ ಎಂಬಲ್ಲಿ ನಡೆದಿದೆ. 

ನೌಕಾಸೇನೆಯ ಸಿಬ್ಬಂದಿ ಎನ್ನಲಾದ ವ್ಯಕ್ತಿಯೋರ್ವನು ಹಟ್ಟಿಕೇರಿ ಟೋಲ್ ಗೇಟ್ ಬಳಿ ಸರ್ಕಾರಿ ಬಸ್ ಅನ್ನು ನಿಲ್ಲಿಸಿ ಪುಂಡಾಟ ನಡೆಸಿದ್ದಾನೆ. ಅಲ್ಲದೆ ಆತ ಬಸ್ ಕೀಯನ್ನು ಕಸಿದು ಚಾಲಕನನ್ನು ಎಳೆದಾಡಿ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕ ಅತಿರೇಕದಿಂದ ವರ್ತಿಸಿರುವ ಈ ವ್ಯಕ್ತಿಯನ್ನು ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರೆಲ್ಲ ಸೇರಿ ಗದರಿಸಿ ಓಡಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಯಾರು, ಎಲ್ಲಿಯವನು ಎಂಬ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ.

Ads on article

Advertise in articles 1

advertising articles 2

Advertise under the article

ಸುರ