-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Sulya :-ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ. ಮತ್ತಿಬ್ಬರು ಆರೋಪಿಗಳ ಬಂಧನ. ಆರೋಪಿಗಳ ಸಂಖ್ಯೆ ಆರಕ್ಕೆ ಏರಿಕೆ..

Sulya :-ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ. ಮತ್ತಿಬ್ಬರು ಆರೋಪಿಗಳ ಬಂಧನ. ಆರೋಪಿಗಳ ಸಂಖ್ಯೆ ಆರಕ್ಕೆ ಏರಿಕೆ..

ಸುಳ್ಯ

ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು,ಈಗ ಒಟ್ಟು ಆರೋಪಿಗಳ ಸಂಖ್ಯೆ ಆರಕ್ಕೆ ಏರಿದೆ.

ಬಂಧಿತ ಆರೋಪಿಗಳನ್ನು ಸುಳ್ಯ ನಾವೂರು ಮಹಾಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಯಾಕುಬ್ ಎಂಬವರ ಪುತ್ರ ಆಬಿದ್ (22),
ಹಾಗೂ ಬೆಳ್ಳಾರೆ ಗೌರಿಹೊಳೆ ಬಳಿಯ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಫಾಲ್ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಈಗ ಬಂಧಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ