-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಕೇರಳದಲ್ಲಿ ವಾಹನ ಸ‌ಂಚಾರ ಸುಗಮಗೊಳಿಸಿದ ಶಾಸಕ ಖಾದರ್

ಮಂಗಳೂರು: ಕೇರಳದಲ್ಲಿ ವಾಹನ ಸ‌ಂಚಾರ ಸುಗಮಗೊಳಿಸಿದ ಶಾಸಕ ಖಾದರ್

ಮಂಗಳೂರು: ಒಂದೂವರೆ ಗಂಟೆಗಳಿಂದ ರಸ್ತೆಯಲ್ಲಿದ್ದ ವಾಹನ ದಟ್ಟಣೆಯನ್ನು ಕೆಲವೇ ನಿಮಿಷಗಳಲ್ಲಿ ಸುಗಮಗೊಳಿಸಿ ಸರಾಗ ವಾಹನ ಸಂಚಾರಕ್ಕೆ ಅನುವು ಮಾಡಿರುವ ಉಳ್ಳಾಲ ಶಾಸಕ, ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.




ಯು.ಟಿ.ಖಾದರ್ ನಿನ್ನೆ ರಾತ್ರಿ 8ಗಂಟೆ ವೇಳೆಗೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಮೊಗ್ರಲ್ ಪುತ್ತೂರುನಿಂದ ಕುಂಬಳೆವರೆಗೆ ರಸ್ತೆಯಲ್ಲಿ ಭಾರೀ ವಾಹನ ದಟ್ಟಣೆ ಕಂಡು ಬಂದಿತ್ತು. ಒಂದೂವರೆ ಗಂಟೆಗಳ ಕಾಲ ಜನರು ಈ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದರು.

ಅದೇ ದಾರಿಯಾಗಿ ಬಂದ ಯು.ಟಿ.ಖಾದರ್ ಅವರು ತಕ್ಷಣ ಕಾರಿನಿಂದ ಇಳಿದು ಟ್ರಾಫಿಕ್ ಸುಗಮಕ್ಕೆ ಯತ್ನಿಸಿದ್ದಾರೆ. ಎಲ್ಲಾ ವಾಹನಗಳನ್ನು ಮುಂದಕ್ಕೆ ಹೋಗಲು ಮಾರ್ಗದರ್ಶನ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ