-->

ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಧನ ಸಹಾಯ

ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಧನ ಸಹಾಯ

 



ಜರುಗಲಿರುವ  ಅಂತರರಾಷ್ಟ್ರೀಯ  ಸಾಂಸ್ಕೃತಿಕ ಜಾಂಬೂರಿಗೆ ಆಳ್ವಾಸ್ ಫಿಝೇರಿಯಾ ಹಾಗೂ

ಮೂಡುಬಿದಿರೆಯ ಭಾರತ್ ಚಿಕನ್ ಸೆಂಟರ್‌ನ ಮಾಲಕ ಎಂ.ಎಸ್ ಜೈನುದ್ದೀನ್ ರೂ 1 ಲಕ್ಷ ಮೊತ್ತದ ಚೆಕ್‌ನ್ನು ದೇಣಿಗೆ ರೂಪದಲ್ಲಿ,ಭಾರತ್  ಸ್ಕೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲಾ ಮುಖ್ಯ ಆಯುಕ್ತರಾದ ಡಾ.ಎಂ ಮೋಹನ್ ಆಳ್ವರಿಗೆ ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯಹಸ್ತ ನೀಡುವ ಕುರಿತು ಭರವಸೆ ನೀಡಿದರು. 


Ads on article

Advertise in articles 1

advertising articles 2

Advertise under the article