-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಟ್ಲಪಡ್ನೂರು: ಜಾಗಕ್ಕಾಗಿ ಜಗಳ ಸಹೋದರನ ಕೊಲೆಯಲ್ಲಿ ಅಂತ್ಯ

ವಿಟ್ಲಪಡ್ನೂರು: ಜಾಗಕ್ಕಾಗಿ ಜಗಳ ಸಹೋದರನ ಕೊಲೆಯಲ್ಲಿ ಅಂತ್ಯ


ವಿಟ್ಲಪಡ್ನೂರು: ಜಾಗದ ವಿಚಾರದಲ್ಲಿ ಹಲವು ಕಾಲಗಳಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳವು ಓರ್ವನ ಕೊಲೆಯಲ್ಲಿ ಅಂತ್ಯ ಕಂಡಿರುವ ದುರಾದೃಷ್ಟಕರ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿಯಲ್ಲಿ ಸಂಭವಿಸಿದೆ.

ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಎಂಬವರನ್ನು ಸಹೋದರ ಪದ್ಮನಾಭ (49) ಕೊಲೆಗೈದಿದ್ದಾನೆ.

ಮದ್ಯಸೇವನೆ ಮಾಡಿ ಮನೆಯಲ್ಲಿ ಆಗಾಗ ಗಲಾಟೆ ಸಂಭವಿಸುತ್ತಿತ್ತು. ಈ ಬಗ್ಗೆ ಒಂದು ತಿಂಗಳ ಹಿಂದೆಯೇ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಬುಧವಾರ ವಿಟ್ಲ ಠಾಣೆಗೆ ದೂರು ಬಂದಿದೆ. ಆದರೆ ಸಹೋದರನ ಕೊಲೆಯಲ್ಲಿ ಈ ಜಗಳ ಅಂತ್ಯಗೊಂಡಿದೆ.

Ads on article

Advertise in articles 1

advertising articles 2

Advertise under the article

ಸುರ