-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುರತ್ಕಲ್: ಬೆಳ್ಳಂಬೆಳಗ್ಗೆ ಮೀನುಗಾರನಿಗೆ ಭರ್ಜರಿ ಮೀನು ಬೇಟೆ; ಖರೀದಿಗೆ ಮುಗಿಬಿದ್ದ ಮೀನುಪ್ರಿಯರು

ಸುರತ್ಕಲ್: ಬೆಳ್ಳಂಬೆಳಗ್ಗೆ ಮೀನುಗಾರನಿಗೆ ಭರ್ಜರಿ ಮೀನು ಬೇಟೆ; ಖರೀದಿಗೆ ಮುಗಿಬಿದ್ದ ಮೀನುಪ್ರಿಯರು

ಮಂಗಳೂರು: ನಗರದ ಸುರತ್ಕಲ್ ನಲ್ಲಿ ಹಾಕಿರುವ ಜೀವನ್ ಪಿರೇರಾ ಎಂಬ ಮೀನುಗಾರನ ಕೈರಂಪೊನಿ ಬಲೆಗೆ ಭರ್ಜರಿ ಮೀನು ಬಿದ್ದಿದೆ. ಮೀನುಗಾರನಿಗೆ ಅದೃಷ್ಟ ಲಕ್ಷ್ಮಿ ಒಲಿದರೆ, ಮೀನುಪ್ರಿಯರು ಮೀನು ಖರೀದಿಗೆ ಮುಗಿಬಿದ್ದಿದ್ದಾರೆ.


ಮಂಗಳೂರು ನಗರದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಇಂದು ಬೆಳಗ್ಗೆ ಜೀವನ್ ಪಿರೇರಾ ಕೈರಂಪೊನಿ ಬಲೆ ಬೀಸಿದ್ದಾರೆ. ಈ ಕೈರಂಪೊನಿ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಸಮೂಹವೇ ಬಿದ್ದಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಪ್ರಿಯರು ಫುಲ್ ಖುಷ್ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ. 









ಜೀವನ್ ಪಿರೇರಾ ದಡದಿಂದ ಬೀಸುವ ಕೈರಂಪೊನಿ ಬಲೆಯನ್ನು ಹಾಕಿದ್ದು, ಆದರೆ ಈ ಕೈರಂಪೊನಿ ಬಲೆಗೆ 400 ಕೆಜಿಯಷ್ಟು ಮೀನು ಬಿದ್ದಿರೋದು ಮೀನುಗಾರನಿಗೆ ಅದೃಷ್ಟ ಲಕ್ಷ್ಮಿಯೇ ಒಲಿದಂತಾಗಿದೆ‌.



Ads on article

Advertise in articles 1

advertising articles 2

Advertise under the article

ಸುರ