-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಹೆಸರು ಬೇಳೆ, ಐಸ್ ಕ್ರೀಂ ನಲ್ಲಿತ್ತು ವಿಷ ಪದಾರ್ಥ; ಒಂದೇ ಕುಟುಂಬದ ನಾಲ್ವರು ಆಸ್ಪತ್ರೆಗೆ

ಮಂಗಳೂರು: ಹೆಸರು ಬೇಳೆ, ಐಸ್ ಕ್ರೀಂ ನಲ್ಲಿತ್ತು ವಿಷ ಪದಾರ್ಥ; ಒಂದೇ ಕುಟುಂಬದ ನಾಲ್ವರು ಆಸ್ಪತ್ರೆಗೆ

ಮಂಗಳೂರು: ಹೆಸರು ಬೇಳೆ, ಐಸ್ ಕ್ರೀಂ ತಿಂದು ಮಲಗಿದ ಒಂದೇ ಕುಟುಂಬದ ನಾಲ್ವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಜೆಪ್ಪು ಬಪ್ಪಲ್ ನಿವಾಸಿಗಳಾದ ಅರವಿಂದ ರಾವ್(52), ಪ್ರಭಾವತಿ (45), ಸೌರಭ್ (20) ಜಾಗ ಪ್ರತೀಕ್ (18) ಅಸ್ವಸ್ಥಗೊಂಡವರು.

ನಿನ್ನೆ ರಾತ್ರಿ ವೇಳೆ ಹೆಸರು ಬೆಳೆ ಹಾಗೂ ಐಸ್ ಕ್ರಿಮ್ ತಿಂದು ಕುಟುಂಬ ಮಲಗಿದ್ದಾರೆ. ಆದರೆ ಇಂದು ಬೆಳಿಗ್ಗೆ ಅವರ ಮನೆಯ ಬಾಗಿಲ ತೆಗೆಯದ ಹಿನ್ನಲೆಯಲ್ಲಿ ಪಕ್ಕದಲ್ಲಿದ್ದ  ಸಂಬಂಧಿಕರು ಬಂದು ನೋಡಿದಾಗ ಎಲ್ಲರೂ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣ ಎಲ್ಲರನ್ನೂ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ  ನೀಡಲಾಗಿದೆ. ಇದೀಗ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ