-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮುಲ್ಕಿ‌: ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಗೆ ಧರ್ಮದೇಟು ನೀಡಿ ಪೊಲೀಸ್ ಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಮುಲ್ಕಿ‌: ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಗೆ ಧರ್ಮದೇಟು ನೀಡಿ ಪೊಲೀಸ್ ಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಮಂಗಳೂರು: ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಹಿಂದೂ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರು ನಗರದ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುರತ್ಕಲ್ ಮೂಲದ ತೋಕೂರು ಬಳಿಯ ಬಾಡಿಗೆ ಮನೆ ನಿವಾಸಿ ಸಮೀರ್ ಬಂಧಿತ ಆರೋಪಿ.


ಸಮೀರ್ ಈಗಾಗಲೇ ವಿವಾಹವಾಗಿದ್ದಾನೆ. ಆದರೆ ಹಿಂದೂ ಯುವತಿ ಸವಿತಾ ಎಂಬಾಕೆಯನ್ನು ಪುಸಲಾಯಿಸಿ ತೋಕೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾನೆ ಎಂದು ಮಾಹಿತಿ ಲಭ್ಯವಾದಂತೆ ಹಿಂದೂ ಕಾರ್ಯಕರ್ತರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಆತ ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ಧರ್ಮದೇಟು ನೀಡಿದ್ದಾರೆ. 

ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ