-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕುಡ್ಲ To ಕಾಶ್ಮೀರಕ್ಕೆ ಯುವಕರಿಬ್ಬರ ಸೈಕ್ಲಿಂಗ್ ಯಾತ್ರೆ! ಸೈಕ್ಲಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಲು ಹೊರಟ ಕುಡ್ಲದ ಕುವರರು...!!

ಕುಡ್ಲ To ಕಾಶ್ಮೀರಕ್ಕೆ ಯುವಕರಿಬ್ಬರ ಸೈಕ್ಲಿಂಗ್ ಯಾತ್ರೆ! ಸೈಕ್ಲಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಲು ಹೊರಟ ಕುಡ್ಲದ ಕುವರರು...!!


ಸೈಕ್ಲಿಂಗ್ ಮೂಲಕ ಮಂಗಳೂರಿನಿಂದ ಕಾಶ್ಮೀರಕ್ಕೆ ಯಾತ್ರೆ ಹೊರಟ ಜಗದೀಶ್ ಕುಲಾಲ್ ಹಾಗೂ ಶ್ರೀನಿಧಿ ಶೆಟ್ಟಿ ಅವರನ್ನು ಬೆಳಗಾಂ ಅಬಕಾರಿ ಇಲಾಖೆಯ ಎಸ್ ಪಿ ವಿಜಯಕುಮಾರ್ ಹಿರೇಮಂತ್ ಹಾಗೂ ಬೆಳಗಾಂ ಪೆಡಲರ್ಸ್ ಕ್ಲಬ್ ನ ಅಧ್ಯಕ್ಷರು ಸ್ವಾಗತಿಸಿದರು.
ಮಂಗಳೂರಿನಿಂದ ಕಾಶ್ಮೀರಕ್ಕೆ ಯಾತ್ರೆ ಹೊರಟ ಈ ತಂಡ ಗುರುವಾರದಂದು ಬೆಳಗಾಂ ಮೂಲಕ ಹಾದು ಹೋಯಿತು. 
ಸೈಕ್ಲಿಂಗ್ ಕ್ಷೇತ್ರದ ಸಾಧನೆಯ ಮೂಲಕ ಈ ವಿಶೇಷ ಜಾತದಲ್ಲಿ ಪರಿಸರ ಸಂರಕ್ಷಣೆ, ಆರೋಗ್ಯ ಹಾಗೂ ಅಂಗಾಂಗ ದಾನಗಳ ಅರಿವು ಮೂಡಿಸುವುದು ಇವರ ಗುರಿಯಾಗಿದೆ.

Ads on article

Advertise in articles 1

advertising articles 2

Advertise under the article