-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೇತು ಸಂಚಾರದಿಂದ ಯಾರ ಅದೃಷ್ಟ ಬೆಳಗುತ್ತದೆ ? ಆ 4 ರಾಶಿಗಳು ಯಾವುದು ಗೊತ್ತಾ?

ಕೇತು ಸಂಚಾರದಿಂದ ಯಾರ ಅದೃಷ್ಟ ಬೆಳಗುತ್ತದೆ ? ಆ 4 ರಾಶಿಗಳು ಯಾವುದು ಗೊತ್ತಾ?


ವೃಷಭ, ಸಿಂಹ, ಧನು ಮತ್ತು ಮಕರ ರಾಶಿಯವರಿಗೆ ಕೇತು ಸಂಚಾರದಿಂದ ಲಾಭವಾಗಲಿದೆ. 

ವೃಷಭ ರಾಶಿಯವರ ಆರೋಗ್ಯ ಸುಧಾರಿಸುತ್ತದೆ. ಅವರು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹೂಡಿಕೆಗೆ ಉತ್ತಮ ಸಮಯ. ಪಾಲುದಾರಿಕೆಯಲ್ಲಿ ಲಾಭ ಇರುತ್ತದೆ. ಸಿಂಹ ರಾಶಿಯವರ ಕುಟುಂಬ ಸಂಬಂಧಗಳು ಸುಧಾರಿಸುತ್ತವೆ.

 ಕಠಿಣ ಪರಿಶ್ರಮವು ವ್ಯವಹಾರದಲ್ಲಿ ಯಶಸ್ಸನ್ನು ತರುತ್ತದೆ. ಹೂಡಿಕೆಗೆ ಉತ್ತಮ ಸಮಯ. ಧನು ರಾಶಿಯವರ ವೃತ್ತಿ ಜೀವನಕ್ಕೆ ಹೊರ ತಿರುವು ಸಿಗಬಹುದು. 

ಹಳೆಯ ರೋಗದಿಂದ ಮುಕ್ತಿ ಸಿಗಲಿದೆ. ವ್ಯಾಪಾರದಲ್ಲಿ ಹೆಚ್ಚಿನ ಲಾಭವಗಾಲಿದೆ. ಮಕರ ರಾಶಿಯವರು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣ ಗಳಿಸುವುದು ಸಾಧ್ಯವಾಗುತ್ತದೆ. ಸ್ನೇಹಿತರೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. 

Ads on article

Advertise in articles 1

advertising articles 2

Advertise under the article

ಸುರ