-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಗಂಭೀರ

ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಗಂಭೀರ




ಸುರತ್ಕಲ್: ದುಷ್ಕರ್ಮಿಗಳಿಬ್ಬರು ದಿನಸಿ ಅಂಗಡಿ ಮಾಲಕನಿಗೆ ಚೂರಿಯಿಂದ ಇರಿದು ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಬಳಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ನಡೆದಿದೆ.

ಕೃಷ್ಣಾಪುರ ನಿವಾಸಿ ಜಲೀಲ್ ಇರಿತಕ್ಕೊಳಗಾದವರು.

ನೈತಂಗಡಿಯಲ್ಲಿ ಜಲೀಲ್ ಅವರು ದಿನಸಿ ಅಂಗಡಿ ಹೊಂದಿದ್ದರು. ಅವರು ಅಂಗಡಿಯಲ್ಲಿದ್ದ ವೇಳೆ ದುಷ್ಕರ್ಮಿಗಳಿಬ್ಬರು ದಾಳಿ ನಡೆಸಿ ಅವರ ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದು, ಜಲೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ