-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುರ್ಜೇವಾಲರಿಗೆ ಕಂಬಳದ ಕೋಣಗಳನ್ನು ಓಡಿಸುವ ಬೆತ್ತ ನೀಡಿ ಸ್ವಾಗತಿಸಿದ ಮಂಜುನಾಥ ಭಂಡಾರಿ

ಸುರ್ಜೇವಾಲರಿಗೆ ಕಂಬಳದ ಕೋಣಗಳನ್ನು ಓಡಿಸುವ ಬೆತ್ತ ನೀಡಿ ಸ್ವಾಗತಿಸಿದ ಮಂಜುನಾಥ ಭಂಡಾರಿ



 ದ.ಕ ಜಿಲ್ಲೆಯಲ್ಲಿ ನಡೆದ  ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲರವರಿಗೆ ಶಾಸಕರಾದ ಮಂಜುನಾಥ ಭಂಡಾರಿಯವರು ಕರಾವಳಿಯ ಜಾನಪದ ಸಂಸ್ಕೃತಿಯ ಪ್ರಸಿದ್ಧ ಕ್ರೀಡೆಯಾದ ಕಂಬಳದ ಕೋಣಗಳನ್ನು ಓಡಿಸುವ ಬೆತ್ತ (ಬಡು) ವನ್ನು ಸ್ಮರಣಿಕೆಯಾಗಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.


Ads on article

Advertise in articles 1

advertising articles 2

Advertise under the article

ಸುರ