-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಮಂಗಳೂರು: ಸ್ವರಾಲಯ ಸಾಧನಾ ಫೌಂಡೇಶನ್‌ನಿಂದ ಸ್ವರ ಸಂಕ್ರಾಂತಿ

ಮಂಗಳೂರು: ಸ್ವರಾಲಯ ಸಾಧನಾ ಫೌಂಡೇಶನ್‌ನಿಂದ ಸ್ವರ ಸಂಕ್ರಾಂತಿ

 ಮಂಗಳೂರು: ಸ್ವರಾಲಯ ಸಾಧನಾ ಫೌಂಡೇಶನ್‌ನಿಂದ ಸ್ವರ ಸಂಕ್ರಾಂತಿ






ಕರಾವಳಿಯ ಹೆಸರಾಂತ ಸಾಂಸ್ಕೃತಿಕ ಸಂಸ್ಥೆಯಾದ ಸ್ವರಾಲಯ ಸಾಧನಾ ಫೌಂಡೇಶನ್ ಮತ್ತು ರಾಮಕೃಷ್ಣ ಮಠದ ಸಹಯೋಗದಲ್ಲಿ ಸ್ವರ ಸಂಕ್ರಾಂತಿ ಯಶಸ್ವಿಯಾಗಿ ನಡೆಯಿತು.





ವಿದ್ವಾನ್ ಗಣೇಶ್ ಮತ್ತು ವಿದ್ವಾನ್ ಕುಮಾರೇಶ್ ಅನುಪಸ್ಥಿತಿಯಲ್ಲಿ ವಿದ್ವಾನ್ ವಿಠಲ ರಾಮಮೂರ್ತಿ ಮತ್ತು ವಿದುಷಿ ಪದ್ಮಾ ಅವರ ವಾಯಲಿನ್ ಜುಗಲ್‌ಬಂದಿ ಪ್ರೇಕ್ಷಕರ ಮಂತ್ರಮುಗ್ಧಗೊಳಿಸಿತು.







ವಿದ್ವಾನ್ ಶಂಕರ ನಾರಾಯಣನ್ ಮೃದಂಗಂ ಮತ್ತು ವಿದ್ವಾನ್ ತಿರುಚ್ಚಿ ಕೃಷ್ಣಸ್ವಾಮಿ ಘಟಂ ನಲ್ಲಿ ವಯೋಲಿನ್ ಕಚೇರಿಗೆ ಸಾಥ್ ನೀಡಿ ಮೆರುಗು ಹೆಚ್ಚಿಸಿದರು.





Ads on article

Advertise in articles 1

advertising articles 2

Advertise under the article

ಸುರ