-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೇತು ಅನುಗ್ರಹದಿಂದ ಈ 4 ರಾಶಿಯವರು ಇನ್ನು ಮುಂದೆ ಮುಟ್ಟಿದ್ದೆಲ್ಲಾ ಚಿನ್ನ!

ಕೇತು ಅನುಗ್ರಹದಿಂದ ಈ 4 ರಾಶಿಯವರು ಇನ್ನು ಮುಂದೆ ಮುಟ್ಟಿದ್ದೆಲ್ಲಾ ಚಿನ್ನ!


ವೃಷಭ ರಾಶಿ:

ಕೇತು ರಾಶಿ ಪರಿವರ್ತನೆಯಿಂದ ವೃಷಭ ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ. ಈ ಸಮಯದಲ್ಲಿ ನಿಮ್ಮ ಇಷ್ಟು ದಿನಗಳ ಸಮಸ್ಯೆಗಳು ಅಂತ್ಯ ಕಾಣಲಿದ್ದು ನೀವು ಸಂಪತ್ತಿನ ಒಡೆಯರಾಗುವ ಸಾಧ್ಯತೆ ಇದೆ.

ಸಿಂಹ ರಾಶಿ:
ಕೇತು ಸಂಚಾರದಿಂದ ಸಿಂಹ ರಾಶಿಯವರ ಜೀವನದಲ್ಲಿ ಅದೃಷ್ಟ ಬೆಳಗಲಿದೆ. ಕೇತುವಿನ ಅನುಗ್ರಹದಿಂದಾಗಿ ನೀವು ಹೂಡಿಕೆಯಿಂದ ಅಪಾರ ಲಾಭವನ್ನು ಗಳಿಸುವಿರಿ. 

ಧನು ರಾಶಿ:
ಕೇತು ರಾಶಿ ಬದಲಾವಣೆಯು ಧನು ರಾಶಿಯವರ ಜೀವನದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೊತೆಗೆ ಆರ್ಥಿಕ ಹರಿವನ್ನು ಹೆಚ್ಚಿಸಲಿದೆ. ಇವರ ಪ್ರತಿ ಕೆಲಸದಲ್ಲೂ ಕೇತು ಯಶಸ್ಸನ್ನು ನೀಡಲಿದ್ದಾನೆ. 

ಮಕರ ರಾಶಿ:
ಕೇತು ರಾಶಿ ಪರಿವರ್ತನೆಯಿಂದ ಮಕರ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕ ಮೂಲಗಳು ಹೆಚ್ಚಾಗಲಿದ್ದು, ಉದ್ಯೋಗಸ್ಥರಿಗೆ ಪ್ರಮೋಷನ್ ಭಾಗ್ಯವೂ ಪ್ರಾಪ್ತಿಯಾಗಲಿದೆ. 

Ads on article

Advertise in articles 1

advertising articles 2

Advertise under the article

ಸುರ