-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಹಾ ಶಿವರಾತ್ರಿಯ ನಂತರ ಈ 6 ರಾಶಿಯವರಿಗೆ ಎಲ್ಲಾ ವಿಷಯದಲ್ಲೂ ಲಾಭ, ಅದ್ರಷ್ಟ!

ಮಹಾ ಶಿವರಾತ್ರಿಯ ನಂತರ ಈ 6 ರಾಶಿಯವರಿಗೆ ಎಲ್ಲಾ ವಿಷಯದಲ್ಲೂ ಲಾಭ, ಅದ್ರಷ್ಟ!



ಮೇಷ ರಾಶಿ :
 ಶಿವನು ಮೇಷ ರಾಶಿಯವರನ್ನು ವಿಶೇಷವಾಗಿ ಹರಸುತ್ತಾನೆ. ಮಹಾದೇವನ ಅನುಗ್ರಹದಿಂದ, ಈ ರಾಶಿಯವರು ಪ್ರತಿ ಕೆಲಸದಲ್ಲಿ ಯಶಸ್ಸು ಸಾಧಿಸುತ್ತಾರೆ. ಪೂರ್ಣಗೊಳ್ಳದೆ ನಿಂತು ಹೋಗಿದ್ದ ಕೆಲಸಗಳು ಈ ಸಮಯದಲ್ಲಿ ಪೂರ್ಣವಾಗುವುದು. 

ವೃಷಭ ರಾಶಿ :
ವೃಷಭ ರಾಶಿಯವರ ಮೇಲೆ ಕೂಡಾ ಶಿವನ ಆಶೀರ್ವಾದ ಸ್ವಲ್ಪ ಹೆಚ್ಚೇ ಇರುತ್ತದೆ. ಈ ಸಮಯದಲ್ಲಿ, ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆಯಿದೆ. ಪೂರ್ಣಗೊಳ್ಳದೆ ನಿಂತು ಹೋಗಿದ್ದ ಕೆಲಸಗಳು ಈ ಸಮಯದಲ್ಲಿ ಪೂರ್ಣವಾಗುವುದು. 

ಮಿಥುನ ರಾಶಿ :
ಮಿಥುನ ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ. ಯಾವುದಾದರೂ ಕಾಯಿಲೆಯಿಂದ ಬಳಲುತ್ತಿದ್ದರೆ ಶಿವನ ಆಶೀರ್ವಾದದಿಂದ ಎಲ್ಲದಕ್ಕೂ ಮುಕ್ತಿ ಸಿಗಲಿದೆ. 

ಧನು ರಾಶಿ : 
ಮಹಾಶಿವರಾತ್ರಿಯಂದು ಧನು ರಾಶಿಯವರ ಮೇಲೆ ಈಶ್ವರನ ವಿಶೇಷ ಆಶೀರ್ವಾದವಿರುತ್ತದೆ. ಈ ಸಮಯದಲ್ಲಿ ಧನು ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇಲ್ಲಿಯವರೆಗೆ ಈಡೇರದ ಬಯಕೆಯನ್ನು ಈ ಹೊತ್ತಿನಲ್ಲಿ ನೆರವೇರುವುದು. 

ತುಲಾ ರಾಶಿ :
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ತುಲಾ ರಾಶಿಯವರ ಒಳ್ಳೆಯ ದಿನಗಳು ಪ್ರಾರಂಭವಾಗಲಿವೆ. ಈ ರಾಶಿಯ ನಾಲ್ಕನೇ ಮನೆಯಲ್ಲಿ ವಿಶೇಷ ಯೋಗವು ರೂಪುಗೊಳ್ಳಲಿದೆ. ಈ ಅವಧಿಯಲ್ಲಿ ಸಂತೋಷಗಳು ಹೆಚ್ಚಾಗುತ್ತವೆ. 

ಕುಂಭ ರಾಶಿ :
ಮಹಾಶಿವರಾತ್ರಿಯ ದಿನದಂದು ನಿರ್ಮಾಣವಾಗುತ್ತಿರುವ ಅಪರೂಪದ  ಯೋಗದಿಂದ ಕುಂಭ ರಾಶಿಯವರಿಗೆ ಅದೃಷ್ಟ ಕೂಡಿಬರಲಿದೆ. ಈ ಸಮಯದಲ್ಲಿ, ಈ ಜನರು ಪ್ರತಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಾರೆ. 

Ads on article

Advertise in articles 1

advertising articles 2

Advertise under the article

ಸುರ