-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುರತ್ಕಲ್: ಶಾಲಾ ಬಾಲಕ ನೇಣಿಗೆ ಶರಣು - ಕಾರಣ ನಿಗೂಢ

ಸುರತ್ಕಲ್: ಶಾಲಾ ಬಾಲಕ ನೇಣಿಗೆ ಶರಣು - ಕಾರಣ ನಿಗೂಢ


ಸುರತ್ಕಲ್‌: ಇಲ್ಲಿಗೆ ಸಮೀಪದ ಕೃಷ್ಣಾಪುರ ಎಂಬಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿಯೋರ್ವನು ನೇಣಿಗೆ ಶರಣಾದ ಘಟನೆ ರವಿವಾರ ಮುಂಜಾನೆ ನಡೆದಿದೆ.

ಕಾಟಿಪಳ್ಳ ನಿವಾಸಿ ಹರ್ಷಿತ್‌ (13) ಮೃತಪಟ್ಟ ವಿದ್ಯಾರ್ಥಿ. ಹರ್ಷಿತ್ ವಾರಾಂತ್ಯದಲ್ಲಿ ಸೂರಿಂಜೆಯಲ್ಲಿರುವ ತನ್ನ ತಾತನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ಶನಿವಾರ ತೆರಳಿದ್ದ ಹರ್ಷಿತ್‌ ರವಿವಾರ ತನ್ನ ತಾತನ ಮನೆಯಲ್ಲಿ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅನಿರೀಕ್ಷಿತವಾಗಿ ಯಾವುದೋ ಕಾರಣಕ್ಕೆ ಮನನೊಂದು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



Ads on article

Advertise in articles 1

advertising articles 2

Advertise under the article

ಸುರ