-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗ್ರಹಣದ ದಿನದಂದು ನೀವು ಮಾಡುವ ಈ ಕೆಲಸಗಳು ನಿಮ್ಮ ಜೀವನವನ್ನು ಯಶಸ್ಸಿನೆಡೆಗೆ ಕೊಂಡೊಯ್ಯುತ್ತದೆ..!

ಗ್ರಹಣದ ದಿನದಂದು ನೀವು ಮಾಡುವ ಈ ಕೆಲಸಗಳು ನಿಮ್ಮ ಜೀವನವನ್ನು ಯಶಸ್ಸಿನೆಡೆಗೆ ಕೊಂಡೊಯ್ಯುತ್ತದೆ..!

ವೃತ್ತಿ ಪ್ರಗತಿಗೆ: ಯಾವುದೇ ಒಬ್ಬ ವ್ಯಕ್ತಿ ತನ್ನ ವೃತ್ತಿಜೀವನದಲ್ಲಿ ಅಡೆತಡೆ ಎದುರಿಸುತ್ತಿದ್ದರೆ ಅಥವಾ ವೃತ್ತಿಜೀವನದಲ್ಲಿ ಸಮಸ್ಯೆ ಎದುರಿಸುತ್ತಿದ್ದರೆ, ಅಂತಹ ವ್ಯಕ್ತಿಯು ಗ್ರಹಣದ ನಂತರ ಸಿಹಿ ಅನ್ನ ತಯಾರಿಸಿ ಕಾಗೆಗಳಿಗೆ ತಿನ್ನಿಸಬೇಕು. ಈ ಪರಿಹಾರ ಮಾಡುವುದರಿಂದ ಶನಿ, ರಾಹು ಮತ್ತು ಕೇತುಗಳ ದುಷ್ಪರಿಣಾಮ ಕಡಿಮೆ ಮಾಡಬಹುದು. 

ಗ್ರಹಣ ದೋಷ ನಿವಾರಣೆಗೆ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿಯ ಜಾತಕದಲ್ಲಿ ಗ್ರಹಣ ದೋಷವಿದ್ದಲ್ಲಿ ಚಂದ್ರಗ್ರಹಣದ ಸಮಯದಲ್ಲಿ ಹಾಲು, ಅನ್ನ, ಸಿಹಿತಿಂಡಿ ಇತ್ಯಾದಿಗಳನ್ನು ಅಗತ್ಯವಿರುವವರಿಗೆ ದಾನ ಮಾಡಬೇಕು. 

ತ್ವರಿತ ಹಣ ಪಡೆಯಲು: ನೀವು ತ್ವರಿತವಾಗಿ ಹಣ ಗಳಿಸಬಯಸಿದ್ರೆ ಚಂದ್ರಗ್ರಹಣದ ಸಮಯದಲ್ಲಿ ವಿಶೇಷ ಪರಿಹಾರವು ನಿಮ್ಮನ್ನು ಶ್ರೀಮಂತರನ್ನಾಗಿ ಮಾಡಬಹುದು. ಈ ಪರಿಹಾರ ಮಾಡಲು ಒಂದು ತುಂಡು ಬೆಳ್ಳಿ, ಹಾಲು ಮತ್ತು ಗಂಗಾಜಲ ತೆಗೆದುಕೊಂಡು ಅದನ್ನು ಚಂದ್ರಗ್ರಹಣದ ನೆರಳು ಬೀಳುವ ಸ್ಥಳದಲ್ಲಿರಿಸಿ. ಈ ಪರಿಹಾರ ಮಾಡುವುದರಿಂದ ವ್ಯಕ್ತಿಯ ಎಲ್ಲಾ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ.

 

Ads on article

Advertise in articles 1

advertising articles 2

Advertise under the article

ಸುರ