-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
kadaba_ ಹೃದಯಾಘಾತದಿಂದ ಯೋಧ ಮೃತ್ಯು. ಪಾರ್ಥಿವ ಶರೀರ ಇಂದು ಸ್ವಗೃಹಕ್ಕೆ.

kadaba_ ಹೃದಯಾಘಾತದಿಂದ ಯೋಧ ಮೃತ್ಯು. ಪಾರ್ಥಿವ ಶರೀರ ಇಂದು ಸ್ವಗೃಹಕ್ಕೆ.

ಕಡಬ

ಕೊಯಂಬತ್ತೂರು ಮದ್ರಾಸ್ ರಿಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದರಾದ ಸೈನಿಕ ಶ್ರೀ ಲಿಜೇಶ್ ಕುರಿಯನ್ ರವರು ದಿನಾಂಕ 26 ರಂದು ಹೃದಯಾಘಾತದಿಂದ ವೀರ ಮರಣ ಹೊಂದಿದ್ದಾರೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ತರಪ್ಪೇಳ್‌ ನಿವಾಸಿ ಜೋನಿ ಎಂಬವರ ಮಗನಾದ ಲಿಜೇಶ್ ಅವರು ತಮಿಳುನಾಡಿನ ಕೊಯಂಬತ್ತೂರು ಮದ್ರಾಸ್ ರಿಜಿಮೆಂಟ್‌ನಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾರ್ಚ್ 26ರಂದು ಲಿಜೇಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು.ಮೃತರು ಪತ್ನಿ ಜೋಮಿತಾ,ಒಂದು ವರ್ಷದ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಲಿಜೇಶ್ ಅವರ ಪಾರ್ಥಿವ ಶರೀರವು ಇಂದು ಬೆಳಗ್ಗೆ ಕಡಬ ತಲುಪಲಿದ್ದು, ಸುಮಾರು ಬೆಳಗ್ಗೆ 11:30 ಗಂಟೆಗೆ ಕುಟ್ರುಪ್ಪಾಡಿ ಸಂತ ಮೇರಿಸ್ ಕ್ಯಾಥೋಲಿಕ್ ಫೋರೋನಾ ದೇವಾಲಯದಲ್ಲಿ ಅಂತ್ಯಸಂಸ್ಕಾರದ ಕ್ರಿಯೆಗಳು ನೆರವೇರಲಿದೆ ಎಂದು ಚರ್ಚ್ ಧರ್ಮಗುರುಗಳಾದ ಜೋಸ್ ಆಯಂಕುಡಿ ಅವರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ