-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Mangalore:- ಜಿಲ್ಲೆಯ ಗೂಂಡಾ ಪ್ರವೃತ್ತಿಯ 11 ಮಂದಿಯನ್ನು ಗಡಿಪಾರು ಮಾಡಿ ಅದೇಶ.

Mangalore:- ಜಿಲ್ಲೆಯ ಗೂಂಡಾ ಪ್ರವೃತ್ತಿಯ 11 ಮಂದಿಯನ್ನು ಗಡಿಪಾರು ಮಾಡಿ ಅದೇಶ.



ಮಂಗಳೂರು

ದ.ಕ.ಜಿಲ್ಲಾ ಪೋಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ , ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೋಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿ ಅವರು ವಿಚಾರಣೆ ಕೈಕೊಂಡು ಅಪರಾಧ ಪ್ರವೃತ್ತಿವುಳ್ಳ ,ಸಮಾಜದ ಸ್ವಾಸ್ಥ್ಯ ಕ್ಕೆ ಗಂಡಾಂತರಕಾರಿಯಾದ ದ.ಕ.ಜಿಲ್ಲೆಯ 11 ಜನರನ್ನು ದ.ಕ.ಜಿಲ್ಲೆ ಯಿಂದ ಮಾ.6 ರಿಂದ ಸೆ. 6. ರ ವರೆಗೆ ಗಡಿಪಾರು ಮಾಡಿ  ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಗೋಳ್ತಮಜಲು ನಿವಾಸಿ ನಜೀರ್ ಕುಣಿಗಲ್, ಬಾಳ್ತಿಲ ನಿವಾಸಿ ಇಬ್ರಾಹಿಂ ಖಲೀಲ್,ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಜಯರಾಜ್ ರೈ,ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೋಲೀಸ್ ಠಾಣಾ ವ್ಯಾಪ್ತಿಯ ರೋಷನ್, ಪ್ರಸಾದ್, ಉಪ್ಪಿನಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ ಅಬೂಬಕ್ಕರ್, ಉಬೈದ್ ಬಿಎಸ್. ತಸ್ಲೀಂ, ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಅವರನ್ನು ಗಡಿಪಾರು ಮಾಡಿ ಎಂದು ಆದೇಶ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ