-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಹನುಮ ಜಯಂತಿಯ‌ ಶುಭಫಲಗಳನ್ನು ಪಡೆಯಲಿದ್ದಾರೆ ಈ 4 ರಾಶಿಯವರು ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾನೇ ಪ್ರಗತಿ..!

ಹನುಮ ಜಯಂತಿಯ‌ ಶುಭಫಲಗಳನ್ನು ಪಡೆಯಲಿದ್ದಾರೆ ಈ 4 ರಾಶಿಯವರು ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾನೇ ಪ್ರಗತಿ..!


ಮೇಷ ರಾಶಿ :
ಈ ರಾಶಿಯವರ ವ್ಯಾಪಾರ ಮತ್ತು ಕೆಲಸದ ಸ್ಥಳದಲ್ಲಿ ಮಂಗಳಕರ ಫಲಿತಾಂಶಗಳು ಸಿಗಲಿವೆ. ಈ ಸಮಯದಲ್ಲಿ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಕಠಿಣ ಪರಿಶ್ರಮದ ಮೂಲಕ ಧನಾತ್ಮಕ ಫಲಿತಾಂಶಗಳನ್ನು ಪಡೆಯುವುದು ಸಾಧ್ಯವಾಗುತ್ತದೆ.  


ಮಿಥುನ ರಾಶಿ :
ಹನುಮ ಜಯಂತಿಯ ದಿನವು ಮಿಥುನ ರಾಶಿಯವರಿಗೆ ಪ್ರಯೋಜನಕಾರಿಯಾಗಿದೆ. ಆಂಜನೇಯನ ಕೃಪೆಯಿಂದ ಮಿಥುನ ರಾಶಿಯವರಿಗೆ ಧನ ಲಾಭವಾಗಲಿದೆ. ವೃತ್ತಿಗೆ ಸಂಬಂಧಿಸಿದ ಜನರು ಉದ್ಯೋಗ ಅಥವಾ ಬಡ್ತಿಗಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. 

ಸಿಂಹ ರಾಶಿ : 
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸಿಂಹ ರಾಶಿಯವರು ಆಂಜನೇಯನ ವಿಶೇಷ ಆಶೀರ್ವಾದ ಪಡೆಯುತ್ತಾರೆ. ವೃತ್ತಿಯಲ್ಲಿ ಪ್ರಗತಿ ಸಿಗುವುದು. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಬಡ್ತಿ ಸಿಗುವ ಸಾಧ್ಯತೆಯೂ ಇದೆ. 

ವೃಶ್ಚಿಕ ರಾಶಿ :
 ವೃಶ್ಚಿಕ ರಾಶಿಯವರ ಹೊರಗಿರುವ ಹಣವನ್ನು ಹನುಮಂತನ ಕೃಪೆಯಿಂದ ಮರಳಿ ಪಡೆಯುತ್ತಾರೆ. ಈ ರಾಶಿಯ ಜನರು ಶಿಕ್ಷಣದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಉದ್ಯೋಗದಲ್ಲಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ. 

Ads on article

Advertise in articles 1

advertising articles 2

Advertise under the article

ಸುರ