-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
BJP ನಾಯಕಿ ರಸ್ತೆ ಅಪಘಾತದಲ್ಲಿ ಸಾವು

BJP ನಾಯಕಿ ರಸ್ತೆ ಅಪಘಾತದಲ್ಲಿ ಸಾವು


ಹೈದರಾಬಾದ್‌ : ಕರ್ನೂಲಿನ ಆಲೂರು ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ರವಿವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ಅವರು ಹೈದರಾಬಾದ್‌ನಿಂದ ಕರ್ನೂಲ್‌ಗೆ ಬರುತ್ತಿದ್ದ ವೇಳೆ ತೆಲಂಗಾಣದ ಬೀಚುಪಲ್ಲಿ ಎಂಬಲ್ಲಿ ಟೈರ್‌ ಸ್ಪೋಟಗೊಂಡು ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.


ನೀರಜಾ ಅವರು 2009 ರಲ್ಲಿ ಕಾಂಗ್ರೆಸ್  ನಿಂದ ಶಾಸಕರಾಗಿ ಗೆದ್ದು ರಾಜ್ಯದಲ್ಲಿ ಪ್ರಸಿದ್ಧ ಮಹಿಳಾ ರಾಜಕಾರಣಿಯಾಗಿದ್ದರು. ಆದರೆ, 2011ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ರಾಜೀನಾಮೆ ನೀಡಿ ರಾಜಕೀಯದಿಂದಲೇ ದೂರವಿದ್ದರು. ಆನಂತರ ಅವರು 2019 ರಲ್ಲಿ YSRCP ಸೇರಿದ್ದರು. ನಂತರ ಬಿಜೆಪಿ ಪಕ್ಷ ಸೇರಿದ್ದರು.


Ads on article

Advertise in articles 1

advertising articles 2

Advertise under the article

ಸುರ