-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
BJP ಎರಡನೇ ಪಟ್ಟಿ ಬಿಡುಗಡೆ- ಏಳು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ- ಇನ್ನೂ ಘೋಷಣೆಯಾಗದ ಜಗದೀಶ್ ಶೆಟ್ಟರ್ ಕ್ಷೇತ್ರ

BJP ಎರಡನೇ ಪಟ್ಟಿ ಬಿಡುಗಡೆ- ಏಳು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ- ಇನ್ನೂ ಘೋಷಣೆಯಾಗದ ಜಗದೀಶ್ ಶೆಟ್ಟರ್ ಕ್ಷೇತ್ರ


ನವದೆಹಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ 2ನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆಗೊಳಿಸಿದೆ.

2ನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರರ್ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ.

ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನೂ 12 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

23 ಮಂದಿ ಅಭ್ಯರ್ಥಿಗಳ ವಿವರ

ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್

ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ

ಇಂಡಿ-ಕಾಸಗೌಡ ಬಿರಾದಾರ್

ಗುರುಮಿತ್ಕಲ್-ಲಲಿತಾ ಅಣ್ಣಾಪುರ್

ಬೀದರ್-ಈಶ್ವರ್ ಸಿಂಗ್ ಠಾಕೂರ್

ಭಾಲ್ಕಿ-ಪ್ರಕಾಶ್ ಖಂಡ್ರೆ

ಗಂಗಾವತಿ-ಪರಣ್ಣ ಮುನವಳ್ಳಿ

ಕಲಘಟಗಿ-ನಾಗರಾಜ್ ಛಬ್ಬಿ

ಹಾನಗಲ್-ಶಿವರಾಜ್ ಸಜ್ಜನರ್

ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್

ಹರಪನಹಳ್ಳಿ-ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್

ದಾವಣಗೆರೆ ದಕ್ಷಿಣ-ಅಜಯ್ ಕುಮಾರ್

ಮಾಯಕೊಂಡ-ಬಸವರಾಜ್ ನಾಯ್

ಚನ್ನಗಿರಿ-ಶಿವಕುಮಾರ್

ಬೈಂದೂರು-ಗುರುರಾಜ್ ಗಂತಿಹೊಳೆ

ಮೂಡಿಗೆರೆ-ದೀಪಕ್ ದೊಡ್ಡಯ್ಯ

ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್

ಶಿಡ್ಲಘಟ್ಟ-ರಾಮಚಂದ್ರ ಗೌಡ

ಕೆಜಿಎಫ್-ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ-ಚಿದಾನಂದ

ಅರಸೀಕೆರೆ-ಜಿ.ವಿ.ಬಸವರಾಜು

ಎಚ್.ಡಿ.ಕೋಟೆ-ಕೃಷ್ಣ ನಾಯ್ಕ ಅವರಿಗೆ ಟಿಕೆಟ್ ನ್ನು ನೀಡಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ