-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
kadaba:- ಕಡಬ ಪ್ರದೇಶದಲ್ಲಿ ಪ್ರಚಾರ ತೊಡಗಿದ ಸುಳ್ಯ ಎಎಪಿ ಅಭ್ಯರ್ಥಿ..

kadaba:- ಕಡಬ ಪ್ರದೇಶದಲ್ಲಿ ಪ್ರಚಾರ ತೊಡಗಿದ ಸುಳ್ಯ ಎಎಪಿ ಅಭ್ಯರ್ಥಿ..

ಕಡಬ

ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ(AAP) ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಅವರು ಕಡಬ ಪ್ರದೇಶದಲ್ಲಿ ಪ್ರಚಾರ ಕಾರ್ಯವನ್ನು ಭಾನುವಾರ ನಡೆಸಿದರು. 

ಕಡಬದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮತದಾರರನ್ನು  ಭೇಟಿಯಾದರು. ಆಮ್‌ ಆದ್ಮಿ ಪಕ್ಷದ ಅಭಿವೃದ್ಧಿ ಪರವಾದ ಕೆಲಸಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು. 

ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಪ್ರಮುಖರಾದ ಜಯರಾಜ್‌, ಕಲಂದರ್‌ ಎಲಿಮಲೆ,  ಶಫಿ, ಸಂಶುದ್ದಿನ್ ಕೆ ಎಂ, ಶಿಲ್ಪಾ  ಇದ್ದರು.

Ads on article

Advertise in articles 1

advertising articles 2

Advertise under the article

ಸುರ