-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಕ್ಷಯ ತೃತೀಯದಂದು ಈ ವಸ್ತುಗಳನ್ನು ಮನೆಗೆ ತಂದರೆ ಸದಾ ಇರುತ್ತೆ ಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ!

ಅಕ್ಷಯ ತೃತೀಯದಂದು ಈ ವಸ್ತುಗಳನ್ನು ಮನೆಗೆ ತಂದರೆ ಸದಾ ಇರುತ್ತೆ ಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ!


ಚಿನ್ನ-ಬೆಳ್ಳಿ:
ವೈಶಾಖ ಮಾಸದ ತೃತೀಯ ದಿನದಂದು ಚಿನ್ನ-ಬೆಳ್ಳಿಯ ಆಭರಣಗಳನ್ನು ಮನೆಗೆ ತರುವುದರಿಂದ ಅದು ಮನೆಯಲ್ಲಿ ಅಕ್ಷಯ ಎಂದರೆ ವೃದ್ಧಿಯಾಗುತ್ತದೆ ಎಂಬುದು ನಂಬಿಕೆ. 

ಮಣ್ಣಿನ ಮಡಿಕೆ:
ಧರ್ಮ ಗ್ರಂಥಗಳ ಪ್ರಕಾರ, ಚಿನ್ನ-ಬೆಳ್ಳಿ, ಆಭರಣಗಳನ್ನು ಮನೆಗೆ ತರುವುದು ಮಾತ್ರವಲ್ಲ, ಈ ದಿನ ಮಣ್ಣಿನ ಮಡಿಕೆಯನ್ನು ಮನೆಗೆ ತರುವುದನ್ನು ಕೂಡ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. 


ಹಿತ್ತಾಳೆ/ತಾಮ್ರದ ಪಾತ್ರೆ: 
ಅಕ್ಷಯ ತೃತೀಯ ದಿನದಂದು ಹಿತ್ತಾಳೆ ಅಥವಾ ತಾಮ್ರದ ಪಾತ್ರೆಗಳನ್ನು ಮನೆಗೆ ತರುವುದನ್ನು ಕೂಡ ತುಂಬಾ ಶ್ರೇಷ್ಠ ಎಂದು ಹೇಳಲಾಗುತ್ತದೆ. 

ಪೊರಕೆ:
ಅಕ್ಷಯ ತೃತೀಯ ದಿನದಂದು ಮನೆಗೆ ಹೊಸ ಪೊರಕೆ ತರುವುದನ್ನು ಸಹ ತುಂಬಾ ಶುಭ. ಇದರಿಂದ ಮನೆಗೆ ಲಕ್ಷ್ಮಿ ದೇವಿಯ ಪ್ರವೇಶವಾಗುತ್ತದೆ ಎಂದು ನಂಬಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ