-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ರಾಜ್ಯದೆಲ್ಲೆಡೆ ಶೇ. 22ರಷ್ಟು ಟೋಲ್ ದರ ಏರಿಕೆ: ನಿರ್ಧಾರ ಸಮರ್ಥಿಸಿದ ಸಂಸದ ಪ್ರತಾಪ ಸಿಂಹ

ರಾಜ್ಯದೆಲ್ಲೆಡೆ ಶೇ. 22ರಷ್ಟು ಟೋಲ್ ದರ ಏರಿಕೆ: ನಿರ್ಧಾರ ಸಮರ್ಥಿಸಿದ ಸಂಸದ ಪ್ರತಾಪ ಸಿಂಹ

ರಾಜ್ಯದೆಲ್ಲೆಡೆ ಶೇ. 22ರಷ್ಟು ಟೋಲ್ ದರ ಏರಿಕೆ: ನಿರ್ಧಾರ ಸಮರ್ಥಿಸಿದ ಸಂಸದ ಪ್ರತಾಪ ಸಿಂಹ





ರಾಜ್ಯದ ಎಲ್ಲೆಡೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಏರಿಸಲಾಗಿದ್ದು, ಹೆದ್ದಾರಿ ಸಂಚಾರ ದುಬಾರಿಯಾಗಿ ಪರಿಣಮಿಸಿದೆ.



ಹೆದ್ದಾರಿ ಪ್ರಾಧಿಕಾರ ಈ ದರ ಏರಿಕೆ ಬಗ್ಗೆ ಯಾವುದೇ ಮುನ್ಸೂಚನೆಯಾಗಲೀ ಮಾಹಿತಿಯನ್ನಾಗಲೀ ನೀಡಿರಲಿಲ್ಲ. ಏಕಾಏಕಿ ಜೂನ್ 1ರಿಂದಲೇ ಈ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ವಸೂಲು ಮಾಡುತ್ತಿದೆ ಎನ್ನಲಾಗಿದೆ.



ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶೇ. 22ರಷ್ಟು ದರ ಏರಿಕೆ ಮಾಡಲಾಗಿದ್ದು, ಈ ದರ ಏರಿಕೆ ಕ್ರಮವನ್ನು ಬಿಜೆಪಿ ಸಂಸದ ಪ್ರತಾಪ ಸಿಂಹ ಸಮರ್ಥಿಸಿಕೊಂಡಿದ್ದಾರೆ.



ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ರಾಷ್ಟ್ರದಾದ್ಯಂತ ಟೋಲ್ ಏರಿಕೆ ಮಾಡುವುದು ಸಹಜ ಪ್ರಕ್ರಿಯೆ. ಅದೇ ರೀತಿ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲೂ ದರ ಏರಿಕೆ ಮಾಡಲಾಗಿದೆ. ಎಂದು ಸಂಸದರು ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡರು.



ರಾಜ್ಯದ ಎಲ್ಲ ಹೆದ್ದಾರಿಗಳ ನಿರ್ಮಾಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿ ಮತ್ತು ಟೋಲ್‌ ದರವನ್ನು ತೆಗೆದುಹಾಕಲಿ ಎಂದು ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.

.

Ads on article

Advertise in articles 1

advertising articles 2

Advertise under the article

ಸುರ