-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಶ್ರಾವಣ ಮಾಸದಲ್ಲಿ ಈ ಗಿಡ ನೆಟ್ಟರೆ ನಿಮ್ಮ ಮನೆಯ ಎಲ್ಲಾ ಕಷ್ಟ-ದಾರಿದ್ರಯಗಳು ದೂರವಾಗುತ್ತದೆ.!

ಶ್ರಾವಣ ಮಾಸದಲ್ಲಿ ಈ ಗಿಡ ನೆಟ್ಟರೆ ನಿಮ್ಮ ಮನೆಯ ಎಲ್ಲಾ ಕಷ್ಟ-ದಾರಿದ್ರಯಗಳು ದೂರವಾಗುತ್ತದೆ.!


ಪ್ರತಿಯೊಬ್ಬರ ಮನೆಯಲ್ಲಿ ತುಳಸಿ ಸಸಿ ಇದ್ದೇ ಇರುತ್ತದೆ. ಈ ಸಸಿಯನ್ನು ಶ್ರಾವಣ ಮಾಸದಲ್ಲಿ ಮನೆ, ಅಂಗಳ ಅಥವಾ ತೋಟದಲ್ಲಿ ನೆಟ್ಟರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆ ಕೂಡಾ ಇದೆ. ಪದ್ಮ ಪುರಾಣದ ಪ್ರಕಾರ, ತುಳಸಿ ಬೇರು ಬ್ರಹ್ಮನ ವಾಸಸ್ಥಾನ ಎಂದು ನಂಬಲಾಗಿದೆ.

ತುಳಸಿ ಗಿಡ ನೆಟ್ಟ ಮನೆಯಲ್ಲಿ ಸ್ವಯಂ ನಾರಾಯಣ ನೆಲೆಯಾಗುತ್ತಾನೆಯಂತೆ. ನಾರಾಯಣ ದೇವರು ನೆಲೆಯಾಗುತ್ತಾರೆ ಎಂದರೆ ಅಲ್ಲಿ ಬಡತನಕ್ಕೆ ಜಾಗ ಇರುವುದಿಲ್ಲ. ಯಾವ ಮನೆಯಲ್ಲಿ ಶ್ರಾವಣದಲ್ಲಿ ತುಳಸಿ ಗಿಡ ನೆಡಲಾಗುತ್ತದೆಯೋ ಅಲ್ಲಿ ಬಡತನ ದೂರವಾಗಿ ಬಿಡುತ್ತದೆ.

 ಮನೆಯ ಋಣಾತ್ಮಕತೆ ಮುಗಿದು ರೋಗಗಳು ಮನೆಯಿಂದ ಹೊರಗುಳಿಯುತ್ತದೆ ಎಂದು ಹೇಳಲಾಗುತ್ತದೆ. 


Ads on article

Advertise in articles 1

advertising articles 2

Advertise under the article