-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗೃಹಲಕ್ಷ್ಮೀ- ಈ ಮೆಸೆಜ್ ನಿಮಗೆ ಬಂದಿದ್ದರೆ ನಿಮ್ಮ ಖಾತೆಗೆ 2000 ರೂ ಗ್ಯಾರಂಟಿ

ಗೃಹಲಕ್ಷ್ಮೀ- ಈ ಮೆಸೆಜ್ ನಿಮಗೆ ಬಂದಿದ್ದರೆ ನಿಮ್ಮ ಖಾತೆಗೆ 2000 ರೂ ಗ್ಯಾರಂಟಿ

ಬೆಂಗಳೂರು; ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಅದ್ದೂರಿ ಚಾಲನೆ ಸಿಕ್ಕಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಇಂದಿನಿಂದಲೇ ಗೃಹಲಕ್ಷ್ಮೀ‌ ಯೋಜನೆಯಲ್ಲಿ‌ ನೊಂದಾಯಿಸಿದವರಿಗೆ ರೂ 2000 ಜಮೆ ಆಗಲಿದೆ.


ಈಗಾಗಲೇ ರಾಜ್ಯದ 1 ಕೋಟಿ 10 ಲಕ್ಷ ಮಹಿಳೆಯರು ಈ ಯೋಜನೆಗೆ ನೊಂದಾಯಿಸಿದ್ದರು. ಈ ಯೋಜನೆಗೆ ಆಯ್ಕೆಯಾದವರಿಗೆ ಇಂದು ಮೊಬೈಲ್ ಸಂದೇಶ ಬಂದಿದೆ. ಈ ಸಂದೇಶ ನೊಂದಾಯಿಸಿದವರಿಗೆ ಬರುತ್ತಿದ್ದು,ಈ ಸಂದೇಶ ಬಂದವರು ಯೋಜನೆಗೆ ಅರ್ಹರಾಗಿದ್ದಾರೆ. ಅವರಿಗೆ ಇನ್ನೂ ಪ್ರತಿ ತಿಂಗಳು ರೂ 2000 ಬರುವುದು‌ ನಿಶ್ಚಿತವಾಗಿದೆ.

Ads on article

Advertise in articles 1

advertising articles 2

Advertise under the article

ಸುರ