-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಸಂಚಾರದಲ್ಲಿದ್ದ ಬಸ್ ನಿಂದ ಬಿದ್ದು ಕಂಡೆಕ್ಟರ್ ಸಾವು

ಮಂಗಳೂರು: ಸಂಚಾರದಲ್ಲಿದ್ದ ಬಸ್ ನಿಂದ ಬಿದ್ದು ಕಂಡೆಕ್ಟರ್ ಸಾವು

ಮಂಗಳೂರು: ಸಂಚಾರಲ್ಲಿದ್ದ ಬಸ್ ನ ಮುಂಬಾಗಿಲಲ್ಲಿದ್ದ ಸಿಟಿ ಬಸ್ ನಿರ್ವಾಹಕ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮಂಗಳೂರಿನ ನಂತೂರಿನಲ್ಲಿ ನಡೆದಿದೆ.

ಈರಯ್ಯ(23) ಮೃತಪಟ್ಟ ಸಿಟಿ ಬಸ್ ನಿರ್ವಾಹಕ.

ಮಂಗಳವಾರ ಮಧ್ಯಾಹ್ನದ ವೇಳೆಗೆ ಇವರ ಸಿಟಿ ಬಸ್ ಪದುವಾದಿಂದ ಶಿವಭಾಗ್ ಕಡೆ ಸಂಚರಿಸುತ್ತಿತ್ತು. ಈ ವೇಳೆ ನಂತೂರು ವೃತ್ತದ ಬಳಿ ಬಸ್ ಬಂದಾಗ ಬಸ್ಸಿನ ಮುಂಬಾಗಿಲ ಬಳಿ ನಿಂತಿದ್ದ ಈರಯ್ಯ ಏಕಾಏಕಿ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ