-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ಖ್ಯಾತ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಖ್ಯಾತ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣು


ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನಲ್ಲಿ ಪ್ರಖ್ಯಾತ ಕಬಡ್ಡಿ ಆಟಗಾರರೊಬ್ಬರು ಆತ್ಮಹತ್ಯೆಗೆ ಶರಣಾದ್ದಾರೆ.

ಪುದುವೆಟ್ಟು ನಿವಾಸಿ ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಕಬ್ಬಡ್ಡಿ ಆಟಗಾರ.

 ಉಜಿರೆಯ ಸಾನಿಧ್ಯ ಎಂಬ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ಸ್ವರಾಜ್ ತಮ್ಮ ಮನೆಯ ಸ್ನಾನದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಸ್ವರಾಜ್ ಕಬ್ಬಡ್ಡಿಯಲ್ಲಿ ಜಿಲ್ಲಾಮಟ್ಟವನ್ನು ಪ್ರತಿನಿಧಿದಿ ಪ್ರಸಿದ್ಧಿ ಪಡೆದಿದ್ದರು.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ