-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಈ ರೀತಿಯಾಗಿ ತುಳಸಿ ಗಿಡದ ಪೂಜೆ ಮಾಡುವುದರಿಂದ ಲಕ್ಷ್ಮಿ ನಿಮ್ಮ ಮನೆಯಲ್ಲಿ ನೆಲೆಸುವುದು ಖಂಡಿತ..!

ಈ ರೀತಿಯಾಗಿ ತುಳಸಿ ಗಿಡದ ಪೂಜೆ ಮಾಡುವುದರಿಂದ ಲಕ್ಷ್ಮಿ ನಿಮ್ಮ ಮನೆಯಲ್ಲಿ ನೆಲೆಸುವುದು ಖಂಡಿತ..!


ತುಳಸಿ ಗಿಡದ ದೈನಂದಿನ ಪೂಜೆಯು ವ್ಯಕ್ತಿಯ ಕುಂಡಲಿಯಲ್ಲಿ ಯಾವುದೇ ಗ್ರಹದೋಷವನ್ನು ತೆಗೆದುಹಾಕುತ್ತದೆ. ತುಳಸಿ ಗಿಡವಿರುವುದರಿಂದ ಆ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡಕ್ಕೆ ಅಪಾರ ಮಹತ್ವವಿದೆ. ತುಳಸಿ ಗಿಡವನ್ನು ಮನೆಯಲ್ಲಿ ನೆಟ್ಟು ಪೂಜೆ ಮಾಡುವುದರಿಂದ ನಕಾರಾತ್ಮಕತೆ ದೂರವಾಗುತ್ತದೆ.

 ಆ ಮನೆಯಲ್ಲಿ ಧನಾತ್ಮಕ ಶಕ್ತಿ ಹರಡುತ್ತದೆ. ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ಅದರೊಂದಿಗೆ ವಿಷ್ಣು ಮತ್ತು ಲಕ್ಷ್ಮಿ ದೇವಿಯ ದರ್ಶನವಾಗುತ್ತದೆ. ಪ್ರತಿದಿನ ತುಳಸಿ ಗಿಡಕ್ಕೆ ಜಲಾಭಿಷೇಕ ಮಾಡಿ ಸಂಜೆ ತುಪ್ಪದಿಂದ ದೀಪ ಹಚ್ಚಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಸುಖ-ಶಾಂತಿ ನೆಲೆಸುವುದಲ್ಲದೆ ಮನೆಯು ಸಂಪತ್ತಿನಿಂದ ಕೂಡಿರುತ್ತದೆ. 

ಬೆಳಿಗ್ಗೆ ಸ್ನಾನವಾದ ತಕ್ಷಣ ಒಂದು ಪಾತ್ರೆಯಲ್ಲಿ ನೀರು ತೆಗೆದುಕೊಂಡು ತುಳಸಿ ಗಿಡಕ್ಕೆ ಅಭಿಷೇಕ ಮಾಡಬೇಕು. ಆ ನಂತರ ತುಳಸಿ ಗಿಡಕ್ಕೆ ರೋಲಿ, ಕುಂಕುಮ, ಅರಿಶಿನ ಹಚ್ಚಿ. ಅದರ ನಂತರ ಕನಿಷ್ಠ ಮೂರು ಬಾರಿ ಪ್ರದಕ್ಷಿಣೆ ಹಾಕಿ ಹೂವುಗಳನ್ನು ಅರ್ಪಿಸಬೇಕು. ಆ ನಂತರ ತುಳಸಿ ಗಿಡಕ್ಕೆ ತುಪ್ಪದಿಂದ ದೀಪ ಹಚ್ಚಬೇಕು. 

Ads on article

Advertise in articles 1

advertising articles 2

Advertise under the article

ಸುರ