-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
C T ರವಿಗೆ ಮಾತನಾಡುವ ಚಟ- ಸಚಿವ ದಿನೇಶ್ ಗುಂಡೂರಾವ್ - VIDEO

C T ರವಿಗೆ ಮಾತನಾಡುವ ಚಟ- ಸಚಿವ ದಿನೇಶ್ ಗುಂಡೂರಾವ್ - VIDEO

 
ಮಂಗಳೂರು: ಮಾಜಿ ಸಚಿವ  ಸಿ ಟಿ ರವಿ ಗೆ ಮಾತನಾಡುವ ಚಟವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ



ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಮೂವರು ಡಿಸಿಎಂಗಳ ಬಗ್ಗೆ ಚರ್ಚೆ ವಿಚಾರದ ಬಗ್ಗೆ ಬಿಜೆಪಿಯ ಸಿ ಟಿ ರವಿ ಮಾತಾಡಿದ್ದಾರೆ. ‌ಡಿಸಿಎಂ ವಿಚಾರವು
 ದೊಡ್ಡ ವಿಷಯವಲ್ಲ. ಹಿಂದೆ ಕೂಡ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿಚಾರದಲ್ಲಿ ಮಾತಾಡಿ ಮಾತಾಡಿ ಅವರು ಸೋತು ಹೋಗಿದ್ದಾರೆ. ಇದು ದೊಡ್ಡ ವಿಚಾರವಲ್ಲ ಎಂದರು




ಈ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಒಡಕುಂಟಾಗಿಲ್ಲ.ಕೆಲವರ ಅಭಿಪ್ರಾಯ ಬೇರೆ ಇರಬಹುದು. ಸರಿಯಾದ ನಿರ್ಧಾರವನ್ನು ಹೈಕಮಾಂಡ್ ಮಾಡುತ್ತದೆ. ಸಿ ಟಿ ರವಿ ಯವರು ಪ್ರತಿಯೊಂದು ವಿಚಾರದಲ್ಲಿ ಅನಾವಶ್ಯಕ ವಾಗಿ ಯಾಕೆ ಮಾತಾಡುತ್ತಾರೋ ಗೊತ್ತಿಲ್ಲ.  ಅವರ ಕ್ಷೇತ್ರದಲ್ಲಿ ಸೋತರು, ದೆಹಲಿಯಿಂದ ಅವರನ್ನು ವಾಪಾಸು ಕಳುಹಿಸಿದ್ದಾರೆ. ಪ್ರತಿಯೊಂದರ ಬಗ್ಗೆಯೂ ಮಾತಾಡುವುದು ಅವರಿಗೆ ಚಟವಾಗಿದೆ ಎಂದರು.



Ads on article

Advertise in articles 1

advertising articles 2

Advertise under the article

ಸುರ