-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಚೈತ್ರಾ ಕುಂದಾಪುರ ಬಜರಂಗದಳ ಸಂಘಟನೆಯವಳು ಅಲ್ಲ, ಭಾಷಣಕ್ಕೆ ಮಾತ್ರ ಕರೆಸಿಕೊಳ್ಳುತ್ತಿದ್ದೆವು - ಶರಣ್ ಪಂಪ್ ವೆಲ್

ಚೈತ್ರಾ ಕುಂದಾಪುರ ಬಜರಂಗದಳ ಸಂಘಟನೆಯವಳು ಅಲ್ಲ, ಭಾಷಣಕ್ಕೆ ಮಾತ್ರ ಕರೆಸಿಕೊಳ್ಳುತ್ತಿದ್ದೆವು - ಶರಣ್ ಪಂಪ್ ವೆಲ್


ಮಂಗಳೂರು: ಚೈತ್ರಾ ಕುಂದಾಪುರ ಉತ್ತಮ ವಾಗ್ಮಿಯೆಂದು ನಾವು ಆಕೆಯನ್ನು ಭಾಷಣಕ್ಕೆ ಕರೆಯುತ್ತಿದ್ದೆವು‌. ಆದರೆ ಬಜರಂಗದಳಕ್ಕೂ ಆಕೆಗೂ ಯಾವುದೇ ಸಂಬಂಧವಿಲ್ಲ ಎಂದು ಮಂಗಳೂರಿನಲ್ಲಿ‌ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ.




ಚೈತ್ರ ಕುಂದಾಪುರ ಬಜರಂಗದಳ ಸಂಘಟನೆಯವಳಲ್ಲ. ಅವ್ಯವಹಾರಗಳಿಗೆ ಬಜರಂಗದಳ ಸಂಘಟನೆ ಆಸ್ಪದ ಕೊಡುವುದಿಲ್ಲ. ಎರಡು ತಿಂಗಳ ಹಿಂದೆಯೇ ಗೋವಿಂದ ಬಾಬು ಪೂಜಾರಿಯರಿಗೆ ಹಣ ವಂಚನೆಯಾಗಿರುವ ಘಟನೆ ನನ್ನ ಗಮನಕ್ಕೆ ಬಂದಿತ್ತು. ಗುರುಪುರ ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನು ಹಂಚಿಕೊಂಡಿದ್ದರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಎಂದು ಹೇಳಿದರು.

ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು. ಯಾರು ತಪ್ಪಿತಸ್ಥರಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಶರಣ್ ಪಂಪ್ ವೆಲ್ ಹೇಳಿದರು.

Ads on article

Advertise in articles 1

advertising articles 2

Advertise under the article

ಸುರ