-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಇನ್ನೂ ಒಂದು ವಾರಗಳವರೆಗೆ ಈ 4 ರಾಶಿಯವರ ಮೇಲೆ ಇರಲಿದೆ ಸಂಪೂರ್ಣ ಲಕ್ಷ್ಮಿ ಕೃಪೆ!

ಇನ್ನೂ ಒಂದು ವಾರಗಳವರೆಗೆ ಈ 4 ರಾಶಿಯವರ ಮೇಲೆ ಇರಲಿದೆ ಸಂಪೂರ್ಣ ಲಕ್ಷ್ಮಿ ಕೃಪೆ!

ವೃಷಭ ರಾಶಿ
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಶರದ್ ಪೂರ್ಣಿಮೆಯ ದಿನದಂದು ಸಂಭವಿಸುವ ಈ ಅಪರೂಪದ ಯೋಗ ವೃಷಭ ರಾಶಿಯ ಜನರ ಜೀವನದ ಮೇಲೆ ಮಂಗಳಕರ ಪರಿಣಾಮವನ್ನು ಬೀರುತ್ತದೆ. ಪರಿಣಾಮವಾಗಿ, ಉದ್ಯೋಗಿಗಳು ಮತ್ತು ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳು ಕೊನೆಗೊಳ್ಳುತ್ತವೆ. ವೃತ್ತಿಯಲ್ಲಿ ಪ್ರಗತಿಯ ಹಾದಿಗಳು ತೆರೆದುಕೊಳ್ಳುತ್ತವೆ. ವೇತನ ಹೆಚ್ಚಾಗುತ್ತದೆ. ಅನಿರೀಕ್ಷಿತ ಹಣ ಹರಿದು ಬರುತ್ತದೆ. 

ಮಿಥುನ ರಾಶಿ : 
ಚಂದ್ರಗ್ರಹಣದಂದು ರೂಪುಗೊಂಡ ಗಜಕೇಸರಿ ಯೋಗವು ಈ ರಾಶಿಯವರಿಗೆ ಬಹಳ ಮಂಗಳಕರವಾಗಿರಲಿದೆ. ಈ ಅವಧಿಯಲ್ಲಿ, ಗ್ರಹಣದ ಶುಭ ಫಲಿತಾಂಶಗಳು ಸಿಗಲಿವೆ. ಇದರಿಂದ ಜನರಿಗೆ ಮಾನಸಿಕ ಒತ್ತಡದಿಂದ ಮುಕ್ತಿ ಸಿಗಲಿದೆ. ದುಂದು ವೆಚ್ಚಕ್ಕೆ ಕಡಿವಾಣ ಬೀಳಲಿದೆ. ಈ ಅವಧಿಯಲ್ಲಿ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೆಚ್ಚಿನ ಲಾಭವಾಗುವುದು.


ಕನ್ಯಾರಾಶಿ :
ಜ್ಯೋತಿಷ್ಯದ ಪ್ರಕಾರ, ಕನ್ಯಾ ರಾಶಿಯವರಿಗೆ ಅಕ್ಟೋಬರ್ 28 ಅತ್ಯಂತ ಮಂಗಳಕರ ಮತ್ತು ವಿಶೇಷವಾಗಿರಲಿದೆ. ಈ ದಿನ ಈ ರಾಶಿಯವರು ಸಾಕಷ್ಟು ಲಾಭವನ್ನು ಗಳಿಸುತ್ತಾರೆ. ಸಾಲದಿಂದ ಶಾಶ್ವತವಾಗಿ ಮುಕ್ತಿ ಸಿಗಲಿದೆ. ಆಸ್ತಿಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ದೀರ್ಘಕಾಲದವರೆಗೆ ಲಾಭವನ್ನು ಗಳಿಸುವಿರಿ. 

ಕುಂಭ ರಾಶಿ :
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕುಂಭ ರಾಶಿಯ ಜನರು ಚಂದ್ರನ ಪ್ರಭಾವದಿಂದ ಪ್ರತಿಯೊಂದು ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಈ ಅವಧಿಯಲ್ಲಿ ವ್ಯಾಪಾರದಲ್ಲಿ ಅಪಾರವಾದ ಆರ್ಥಿಕ ಲಾಭಗಳಿರುತ್ತವೆ. ಿ ಅನಿರೀಕ್ಷಿತವಾಗಿ ಹಣ ಕೈ ಸೇರುತ್ತದೆ. ಪೂರ್ವಿಕರ ಆಸ್ತಿಯಿಂದ ಲಾಭವಾಗುವುದು. 

Ads on article

Advertise in articles 1

advertising articles 2

Advertise under the article

ಸುರ