-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Mangalore- ಲಾಡ್ಜ್ ರೂಂ ಗೆ ಬೆಂಕಿ- ಯುವಕ ಜೀವಂತ ದಹನ

Mangalore- ಲಾಡ್ಜ್ ರೂಂ ಗೆ ಬೆಂಕಿ- ಯುವಕ ಜೀವಂತ ದಹನ

ಮಂಗಳೂರು: ,ನಗರದ ಕಂಕನಾಡಿಯಲ್ಲಿ ಲಾಡ್ಜ್ ರೂಂನ ಬೆಡ್ ಗೆ ಬೆಂಕಿ ತಗುಲಿ ಯುವಕನೊಬ್ಬ ಜೀವಂತ ದಹನವಾದ ಘಟನೆ  ನಡೆದಿದೆ.

ಬೆಂದೂರ್ ವೆಲ್ ನಿವಾಸಿ ಯಶ್ ರಾಜ್ ಸುವರ್ಣ (43) ಮೃತಪಟ್ಟವರು.  ಮಂಗಳೂರಿನ ಕಂಕನಾಡಿಯ ರೆಸಿಡೆನ್ಸಿ ಗೇಟ್ ಲಾಡ್ಜ್ ನಲ್ಲಿ ರಾತ್ರಿ ಈ ಘಟನೆ ನಡೆದಿದೆ. ಲಾಡ್ಜ್ ರೂಂ ನಲ್ಲಿ ಬೆಡ್ ಮೇಲೆ ಮಲಗಿದ್ದ ಬೆಂದೂರ್ ವೆಲ್ ನಿವಾಸಿ ಯಶ್ ರಾಜ್ ಸುವರ್ಣ (43) ಜೀವಂತ ದಹನವಾಗಿ ಸಾವನ್ನಪ್ಪಿದ್ದಾರೆ.

ಯಶ್ ರಾಜ್ ಸುವರ್ಣ  ನವೆಂಬರ್ 15 ರಿಂದ ಹೋಟೆಲ್ ನಲ್ಲಿ ವಾಸವಿದ್ದರು.ನಿನ್ನೆ ರಾತ್ರಿ ಊಟ ಮುಗಿಸಿ ರೂಂ ಗೆ ಹೋಗಿದ್ದರು. ರಾತ್ರಿ 12 ಗಂಟೆ ಹೊತ್ತಿಗೆ ರೂಂ ನಿಂದ  ಹೊಗೆ ಕಾಣಿಸಿಕೊಂಡಿದೆ. ಬಳಿಕ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಈ ವೇಳೆ ಯಶ್ ರಾಜ್ ಸುವರ್ಣ ಬೆಂಕಿ ತಗುಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ