-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಈ ವಾರಾಂತ್ಯಕ್ಕೆ ಕರಾವಳಿಯಲ್ಲಿ ಆಳ್ವಾಸ್ ವಿರಾಸತ್‌ ರಂಗು: ವಿಜಯ್ ಪ್ರಕಾಶ್‌, ಶ್ರೇಯಾ ಘೋಷಾಲ್ ಸಂಗೀತ ರಸಸಂಜೆ

ಈ ವಾರಾಂತ್ಯಕ್ಕೆ ಕರಾವಳಿಯಲ್ಲಿ ಆಳ್ವಾಸ್ ವಿರಾಸತ್‌ ರಂಗು: ವಿಜಯ್ ಪ್ರಕಾಶ್‌, ಶ್ರೇಯಾ ಘೋಷಾಲ್ ಸಂಗೀತ ರಸಸಂಜೆ

ಈ ವಾರಾಂತ್ಯಕ್ಕೆ ಕರಾವಳಿಯಲ್ಲಿ ಆಳ್ವಾಸ್ ವಿರಾಸತ್‌ ರಂಗು: ವಿಜಯ್ ಪ್ರಕಾಶ್‌, ಶ್ರೇಯಾ ಘೋಷಾಲ್ ಸಂಗೀತ ರಸಸಂಜೆ





ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 14ರಿಂದ 17ರ ವರೆಗೆ ಮೂಡಬಿದಿರೆಯಲ್ಲಿ ಆಳ್ವಾಸ್ ವಿರಾಸತ್ ನಡೆಯಲಿದೆ. ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ 29ನೇ ಆವೃತ್ತಿಯಾಗಿರುವ ಈ ಬಾರಿಯ ವಿರಾಸತ್‌ನಲ್ಲಿ ವಿಜಯ್ ಪ್ರಕಾಶ್‌ ಮತ್ತು ಶ್ರೇಯಾ ಘೋಷಾಲ್ ಅವರ ಸಂಗೀತ ರಸಸಂಜೆ ವಿಶೇಷ ಆಕರ್ಷಣೆಯಾಗಲಿದೆ.


7 ಮೇಳಗಳ ಮೂಲಕ ಕಳೆ ಕಟ್ಟಲಿರುವ ವಿರಾಸತ್‌ನಲ್ಲಿ ಭಾಗವಹಿಸುವುದೇ ಕಲಾ ರಸಿಕರಿಗೆ ಒಂದು ಅಪೂರ್ವ ಅನುಭವವಾಗಿದೆ.



ಅನ್ವೇಷಣಾತ್ಮಕ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಆವರಣದಲ್ಲಿ ಏಳು ಮೇಳಗಳನ್ನು ಏರ್ಪಡಿಸಲಾಗಿದೆ.


ಉದ್ಘಾಟನಾ ಸಮಾರಂಭ ಹಾಗೂ ಭವ್ಯ ಸಾಂಸ್ಕೃತಿಕ ಮೆರವಣಿಗೆ ಮೂಲಕ ಆಳ್ವಾಸ್ ವಿರಾಸತ್ ಕರಾವಳಿಯಲ್ಲಿ ಸಾಂಸ್ಕೃತಿಕ ಪ್ರಿಯರಿಗೆ ತೆರೆದುಕೊಳ್ಳಲಿದೆ. ಆ ಬಳಿಕ ನಡೆಯುವ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ ಮಿಂಚಿನ ಸಂಚಲನ ಉಂಟು ಮಾಡಲಿದೆ.

Ads on article

Advertise in articles 1

advertising articles 2

Advertise under the article

ಸುರ