-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಆಸ್ತಿ ವರ್ಗಾವಣೆ ಮಾಡಲು ನಿರಾಕರಿಸಿದ ತಾಯಿಯ ಶಿರವನ್ನೇ ಛೇದಿಸಿ ಕೊಲೆಗೈದ ಪಾಪಿ ಪುತ್ರ

ಆಸ್ತಿ ವರ್ಗಾವಣೆ ಮಾಡಲು ನಿರಾಕರಿಸಿದ ತಾಯಿಯ ಶಿರವನ್ನೇ ಛೇದಿಸಿ ಕೊಲೆಗೈದ ಪಾಪಿ ಪುತ್ರ


ಸೀತಾಪುರ: ಜಮೀನನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಲು ನಿರಾಕರಿಸಿದ್ದರಿಂದ ತಾಯಿಯ ಶಿರವನ್ನೇ ಪುತ್ರನೊಬ್ಬ ಛೇದಿಸಿದ ಆತಂಕಕಾದಿ ಘಟನೆಯೊಂದು ಉತ್ತರ ಪ್ರದೇಶದ ತಾಲಗಾಂವ ಪೋಲಿಸ್ ಠಾಣಾ ವ್ಯಾಪ್ತಿಯ ಮೇಜಪುರ ಗ್ರಾಮದಲ್ಲಿ ನಡೆದಿದೆ.

ಮದ್ಯವ್ಯಸನಿ ದಿನೇಶ ಪಾಸಿ (35) ಕೃಷಿ ಬೇಡ್ ನಿಂದ ತನ್ನ ತಾಯಿ ಕಮಲಾ ದೇವಿ (65)ಯ ಶಿರವನ್ನೇ ಛೇದಿಸಿ ಕೊಲೆ ಮಾಡಿದ್ದಾನೆ. ರುಂಡವಿಲ್ಲದ ಮೃತದೇಹ ಮನೆಯ ಹೊರಗಡೆ ಪತ್ತೆಯಾಗಿದೆ‌. ಪರಾರಿಯಾಗಿರುವ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ