-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ಕಂಪೌಂಡ್ ನೊಳಗೆ ಮುಳ್ಳುಹಂದಿ ಪ್ರತ್ಯಕ್ಷ - ಸಿಬ್ಬಂದಿಯಿಂದ ರಕ್ಷಣೆ

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ಕಂಪೌಂಡ್ ನೊಳಗೆ ಮುಳ್ಳುಹಂದಿ ಪ್ರತ್ಯಕ್ಷ - ಸಿಬ್ಬಂದಿಯಿಂದ ರಕ್ಷಣೆ

ಮಂಗಳೂರು: ನಗರದ ಪಾಂಡೇಶ್ವರ ಅಗ್ನಿಶಾಮಕ ದಳದ ಕಂಪೌಂಡ್ ನೊಳಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಮುಳ್ಳುಹಂದಿಯೊಂದು ಪ್ರತ್ಯಕ್ಷವಾಗಿದ್ದು, ಅದನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಶುಕ್ರವಾರ ಬೆಳಗ್ಗೆ 8.30ರ ವೇಳೆಗೆ ಈ ಮುಳ್ಳುಹಂದಿ ಪಾಂಡೇಶ್ವರ ಅಗ್ನಿಶಾಮಕ ದಳದ ಕಂಪೌಂಡ್ ನೊಳಗೆ ನೋಡಲು ಸಿಕ್ಕಿದೆ. ಅದನ್ನು ಗಮನಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷ್ಣ ಹಂಡಾರವರು ಶ್ವಾನ ರಕ್ಷಣೆ ಮಾಡುವ ಬಲೆಯ ಮೂಲಕ ಹಿಡಿದಿದ್ದಾರೆ. ಬಳಿಕ ಅದನ್ನು  ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

Ads on article

Advertise in articles 1

advertising articles 2

Advertise under the article

ಸುರ