-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
UDUPI- ನಾನು ಸ್ವಾಮೀಜಿಯಾಗುವೆನೆಂದು ಹೇಳಿ ಮನೆ ಬಿಟ್ಟು ಹೋದ ಯುವಕ!

UDUPI- ನಾನು ಸ್ವಾಮೀಜಿಯಾಗುವೆನೆಂದು ಹೇಳಿ ಮನೆ ಬಿಟ್ಟು ಹೋದ ಯುವಕ!



ಉಡುಪಿ: 'ನನಗೆ ಕೆಲಸ ಮಾಡಲು ಇಷ್ಟವಿರುವುದಿಲ್ಲ. ನಾನು ಸ್ವಾಮೀಜಿ ಆಗುತ್ತೇನೆ' ಎಂದು ಹೇಳುತ್ತಿದ್ದ ಯುವಕನೊಬ್ಬ ಮನೆ ಬಿಟ್ಟು ಹೋದ ಘಟನೆ ಉಡುಪಿ ಜಿಲ್ಲೆಯ ತ್ರಾಸಿ ಗ್ರಾಮದ ಆನಗೋಡಿನಲ್ಲಿ ನಡೆದಿದೆ.


ಆನಗೊಡಿನಬಾಬು ಅವರ ಪುತ್ರ ಗುರುರಾಜ(25) ಮನೆ ಬಿಟ್ಟುಹೋದ ಯುವಕ. ಈತ ಒಂದು ತಿಂಗಳಿನಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದು, ಮನೆಯವರು ಕೇಳಿದಾಗ 'ನನಗೆ ಕೆಲಸ ಮಾಡಲು ಇಷ್ಟವಿಲ್ಲ. ನಾನು ಸ್ವಾಮೀಜಿ ಆಗುತ್ತೇನೆ' ಎಂದು ಹೇಳುತ್ತಿದ್ದ .


ಡಿ. 7ರಂದು ಬೆಳಗ್ಗೆ ತ್ರಾಸಿ ಪೇಟೆಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋದ ಈತ ಮತ್ತೆ ಮನೆಗೆ ವಾಪಸು ಬಾರದೆ ನಾಪತ್ತೆಯಾಗಿದ್ದಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ