-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮೂಡಬಿದಿರೆಯಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ: 29ನೇ ಆಳ್ವಾಸ್ ವಿರಾಸತ್‍ಗೆ ವೇದಿಕೆ ಸಜ್ಜು

ಮೂಡಬಿದಿರೆಯಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ: 29ನೇ ಆಳ್ವಾಸ್ ವಿರಾಸತ್‍ಗೆ ವೇದಿಕೆ ಸಜ್ಜು

ಮೂಡಬಿದಿರೆಯಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ: 29ನೇ ಆಳ್ವಾಸ್ ವಿರಾಸತ್‍ಗೆ ವೇದಿಕೆ ಸಜ್ಜು





ಸಾಂಸ್ಕೃತಿಕ ಕೇಂದ್ರವಾಗಿರುವ ಮೂಡಬಿದಿರೆಯಲ್ಲಿ 29ನೇ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಸಿದ್ಧತೆ ನಡೆದಿದೆ. ಇಂದಿನಿಂದ ನಾಲ್ಕು ದಿನ ರಸದೌತಣಕ್ಕೆ ಆಳ್ವಾಸ್‌ ಸಾಕ್ಷಿಯಾಗಲಿದೆ.



ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಎಲ್ಲರಿಗೂ ಸಾಂಸ್ಕೃತಿಕ ರಸದೌತಣ ನೀಡುವ, ಮನ ತಣಿಸುವ ವಿರಾಸತ್, ಈ ಬಾರಿ ಡಿಸೆಂಬರ್ 14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.


ಈ ವೇದಿಕೆಯ ಸುತ್ತಮುತ್ತಲು "ಕೃಷಿ ಸಿರಿ" ವೇದಿಕೆ ಸೇರಿದಂತೆ ಆವರಣದಲ್ಲಿ "ಸಪ್ತ ಮೇಳ"ಗಳ ಸಂಗಮ ಇಲ್ಲಿಗೆ ಬರುವ ಪ್ರೇಕ್ಷಕರಿಗೆ ಮುದ ನೀಡಲಿದೆ. ಆಕರ್ಷಕ ಹಾಗೂ ವೈವಿಧ್ಯಮಯ ದೀಪಗಳ ಅಲಂಕಾರ, ಬೆಡಗು ವೈಶಿಷ್ಟ್ಯಪೂರ್ಣ ಕಲಾಕೃತಿಗಳು, ಸುಂದರ ಮನಮೋಹಕ ಪುಷ್ಪ-ಫಲಗಳಿಂದ ಗಂಧರ್ವ ಲೋಕವೇ ಸೃಷ್ಟಿಯಾಗಿದೆ. ಈ ಸೊಬಗನ್ನು, ಸಾಂಸ್ಕೃತಿಕ ಸಿರಿತನವನ್ನು ನೋಡಲು ಎರಡು ಕಣ್ಣುಗಳೇ ಸಾಲದು.



Ads on article

Advertise in articles 1

advertising articles 2

Advertise under the article

ಸುರ