-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಿರಿಯ ಸಾಹಿತಿ  ಅಮೃತ ಸೋಮೇಶ್ವರ ನಿಧನ

ಹಿರಿಯ ಸಾಹಿತಿ ಅಮೃತ ಸೋಮೇಶ್ವರ ನಿಧನ



ಮಂಗಳೂರು: ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ ಅಮೃತ ಸೋಮೇಶ್ವರ ಇಂದು ನಿಧನ ಹೊಂದಿದ್ದಾರೆ.


ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.




ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ ಅಮೃತ ಸೋಮೇಶ್ವರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ ಎಂದು ಹಲವು ಸಾಹಿತಿಗಳು, ಲೇಖಕರು ಸಂತಾಪ ವ್ಯಕ್ತಪಡಿಸಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ