-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ

ಮಂಗಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ



ಮಂಗಳೂರು: ಮನಪಾ ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಇಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನಗರದ ಡಿಸಿ ಆಫೀಸ್ ಬಳಿಯ ತಾಜ್ ಮಂಜೂರಾನ್ ಹೊಟೇಲ್ ಬಳಿಯಲ್ಲಿ ಕಾರಿನಲ್ಲಿಯೇ ಕುಳಿತು ಅವರು ವಿಷ ಸೇವನೆ ಮಾಡಿದ್ದಾರೆ. ವೀಳ್ಯದೆಲೆಗೆ ಸ್ಪ್ರೇ ಮಾಡುವ ರಾಸಾಯನಿಕವನ್ನು ಎರಡು ಸ್ಪೂನ್ ನಷ್ಟು ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ..

ಜಗದೀಶ್ ಶೆಟ್ಟಿಯವರು ವಿಷ ಸೇವಿಸಿ ಅಸ್ವಸ್ಥರಾಗಿದ್ದನ್ನು ನೋಡಿ ತಕ್ಷಣ ಅಲ್ಲಿದ್ದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭ ಅವರು ಪರಿಸ್ಥಿತಿ ಗಂಭೀರವಾಗಿತ್ತು. ಆದರೆ ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಆದರೆ ಸದ್ಯ ಅವರನ್ನು ಐಸಿಯುನಲ್ಲಿರಿಸಿ ಪರಿಶೀಲನೆ ಮಾಡಲಾಗುತ್ತಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article