-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
KUNDAPURA- ಹೋಟೆಲ್ ನಲ್ಲಿ ಊಟದ ವೇಳೆ ಹೃದಯಾಘಾತ: ಸಾವು

KUNDAPURA- ಹೋಟೆಲ್ ನಲ್ಲಿ ಊಟದ ವೇಳೆ ಹೃದಯಾಘಾತ: ಸಾವು



ಕುಂದಾಪುರ, ಜ. 7: ಕೋಟೇಶ್ವರದಲ್ಲಿ ಹೊಟೇಲ್‌ಗೆ ಊಟಕ್ಕೆ ಹೋದಾಗ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಅವರು ಮೃತಪಟ್ಟಿದ್ದಾರೆ.


ವಡೇರಹೋಬಳಿ ಗ್ರಾಮದ ಶಿವಾನಂದ (42) ಅವರು ಕೋಟೇಶ್ವರದ ಕಾಗೇರಿಗೆ ಕೂಲಿ ಕೆಲಸಕ್ಕೆಂದು ಹೋಗಿದ್ದು, ಮಧ್ಯಾಹ್ನ ಕೋಟೇಶ್ವರದ ಹೋಟೆಲ್ ಒಂದಕ್ಕೆ ಉದಯ ಅವರ ಜತೆ ಊಟಕ್ಕೆಂದು ಹೋದವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಅಲ್ಲಿಂದ ಶಿವಾನಂದ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರೀಕ್ಷಿಸಿದ ವೈದ್ಯರು ಶಿವಾನಂದ ಮೃತ ಪಟ್ಟಿದ್ದಾಗಿ ತಿಳಿಸಿದ್ದಾರೆ. ಮೃತರ ಸಹೋದರ ಉದಯ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ