-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಷದ ಬಾಟಲಿ ನುಂಗಿದ ನಾಗರಹಾವು: ರಕ್ಷಣೆ ಮಾಡಿದ ಉರಗತಜ್ಞ

ವಿಷದ ಬಾಟಲಿ ನುಂಗಿದ ನಾಗರಹಾವು: ರಕ್ಷಣೆ ಮಾಡಿದ ಉರಗತಜ್ಞ


ಉಡುಪಿ: ವಿಷದ ಬಾಟಲಿಯನ್ನು ನಾಗರಹಾವೊಂದು ನುಂಗಿ ಒದ್ದಾಡುತ್ತಿದ್ದ ಘಟನೆ ಉಡುಪಿ ಜಿಲ್ಲೆಯ ನೀರೆ ಬೈಲೂರಿನಲ್ಲಿ ನಡೆದಿದೆ. ಬಳಿಕ ಬಾಟಲಿಯನ್ನು ಸೇಫಾಗಿ ಹೊರತೆಗೆಯಲಾಯಿತು. 

ಕೃಷಿಸಂಬಂಧಿ ಕೆಲಸಕ್ಕೆಂದು ತಂದಿಟ್ಟ ವಿಷಯುಕ್ತ ಬಾಟಲಿಯನ್ನು ನಾಗರಹಾವು ನುಂಗಿತ್ತು. ತಕ್ಷಣ ಉಡುಪಿಯ ಉರಗತಜ್ಞ ಗುರುರಾಜ್ ಸನಿಲ್ ಗೆ ಕರೆ ಮಾಡಲಾಯಿತು.


ಸ್ಥಳಕ್ಕೆ ಆಗಮಿಸಿದ ಗುರುರಾಜ್ ಸನಿಲ್‌ ಹಾವನ್ನು ಹಿಡಿದು ಪೂರ್ತಿ ಹೊಟ್ಟೆ ಸೇರಿದ್ದ ವಿಷದ ಬಾಟಲಿಯನ್ನು ಬಹಳ ಜಾಗರೂಕತೆಯಿಂದ ಹೊರ ತೆಗೆದಿದ್ದಾರೆ. ಬಳಿಕ ಸ್ಥಳೀಯರ ವಿನಂತಿಯ ಮೇರೆಗೆ ಹಾವನ್ನು ನೀರೆ ಬೈಲೂರು ಸಮೀಪದ ಕಾಡಿಗೆ ಬಿಡಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ