-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಳಲಿಯಲ್ಲಿ ಮಂದಿರ ನಿರ್ಮಾಣ ಆಗಿಯೆ ತೀರುತ್ತದೆ: ಸುನಿಲ್ ಕೆ ಆರ್

ಮಳಲಿಯಲ್ಲಿ ಮಂದಿರ ನಿರ್ಮಾಣ ಆಗಿಯೆ ತೀರುತ್ತದೆ: ಸುನಿಲ್ ಕೆ ಆರ್


ಮಂಗಳೂರು; ಮಳಲಿ ಮಸೀದಿ ಕಟ್ಟಡ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರಿದಿದೆ. ಮಳಲಿಯಲ್ಲಿ ಕೂಡ ಮಂದಿರ ನಿರ್ಮಾಣ ಆಗಿಯೆ ತೀರುತ್ತದೆ  ಎಂದು ಬಜರಂಗದಳ ಪ್ರಾಂತ ಸಂಯೋಜಕ ಸುನಿಲ್ ಕೆ ಆರ್ ತಿಳಿಸಿದ್ದಾರೆ.




ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಳಲಿ‌ ಮಸೀದಿ ಕಟ್ಟಡದ ಬಗ್ಗೆ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದೆ. ಅದು ವಕ್ಫ್ ಬೋರ್ಡ್ ಆಸ್ತಿಯಲ್ಲ ಎಂಬ ತೀರ್ಪು ಕೂಡ ಬಂದಿರುವುದು ಖುಷಿ ವಿಚಾರ. ಇಸ್ಲಾಂ ಈ ದೇಶಕ್ಕೇ ಆಕ್ರಮಣ ಮಾಡಿರುವಂತಹದು. ಇದು ಹಿಂದುಗಳ ದೇಶ. ಎಲ್ಲೆಲ್ಲಿ ಅಕ್ರಮಣ ಮಾಡಿ‌ ಮಸೀದಿ ನಿರ್ಮಾಣವಾಗಿದೆಯೊ ಅದು ಮಂದಿರಗಳೆ ಆಗಿತ್ತು. ಅಕ್ರಮಣ ಮಾಡಿದ ಮಸೀದಿಗಳಲ್ಲಿ ಹಿಂದೂ ಕುರುಹು ಇದ್ದೆ ಇರುತ್ತದೆ ಎಂದರು.

Ads on article

Advertise in articles 1

advertising articles 2

Advertise under the article

ಸುರ