-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಸಂಸದ ನಳಿನ್ ವಿರುದ್ಧ ಕಾರ್ಯಕರ್ತನ ಆಕ್ರೋಶದ ಆಡಿಯೋ ವೈರಲ್

ಮಂಗಳೂರು: ಸಂಸದ ನಳಿನ್ ವಿರುದ್ಧ ಕಾರ್ಯಕರ್ತನ ಆಕ್ರೋಶದ ಆಡಿಯೋ ವೈರಲ್



ಮಂಗಳೂರು: ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು ಆಕ್ರೋಶ ವ್ಯಕ್ತಪಡಿಸಿರುವ ಆಡಿಯೋ ವೈರಲ್ ಆಗಿದೆ.

ಬಿಜೆಪಿಯ ಸಂಪರ್ಕ ಅಭಿಯಾನದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯ ಕಚೇರಿಯಿಂದ ಫೋನ್ ಕರೆ ಬರುತ್ತಿದೆ. ಈ ಫೋನ್ ಕರೆಗೆ ಕಾರ್ಯಕರ್ತ ಚಂದ್ರಹಾಸ ರೈ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಡಿಯೋ ಈಗ ವೈರಲ್ ಆಗುತ್ತಿದೆ. 




ಬಿಜೆಪಿ ರಾಜ್ಯ ಕಚೇರಿಯಿಂದ ಫೋನ್ ಮಾಡಿದವರಿಗೆ ಕಾರ್ಯಕರ್ತ ಚಂದ್ರಹಾಸ ರೈ ಅವರು 'ಪುತ್ತಿಲ ಪರಿವಾರ, ಅರುಣ್ ಕುಮಾರ್ ಪುತ್ತಿಲ‌ ಸಮಸ್ಯೆ ಸರಿಪಡಿಸಿ ಆಮೇಲೆ ಫೋನ್ ಮಾಡಿ' ಎಂದು ದಬಾಯಿಸಿದ್ದಾರೆ. ಅಲ್ಲದೆ 'ಕಳ್ಳ ನಳಿನ್‌ಗೆ ಟಿಕೆಟ್ ಕೊಡುದಾದರೆ ನಾವು ಈ‌ ಬಾರಿ ದಕ್ಷಿಣ ಕನ್ನಡದಲ್ಲಿ ಬಿಜೆಪಿಯನ್ನು ಸೋಲಿಸುತ್ತೇವೆ ಬರೆದಿಟ್ಟುಕೊಳ್ಳಿ. ರಾಜ್ಯಾಧ್ಯಕ್ಷ  ವಿಜಯೇಂದ್ರನಿಗೆ ಹೋಗಿ ಹೇಳಿ. ನೀವು ಫೋನ್ ಮಾಡಿದಾಗ ಮಾತನಾಡಲು ಬಿಜೆಪಿ ಕಾರ್ಯಕರ್ತರು ನಿಮ್ಮ ಕೆಲಸದವರಲ್ಲ ಎಂದು 
ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ