-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಪದ್ಮರಾಜ್ ಗೆಲ್ಲೋದು ಗ್ಯಾರಂಟಿ - ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ

ಮಂಗಳೂರು: ಪದ್ಮರಾಜ್ ಗೆಲ್ಲೋದು ಗ್ಯಾರಂಟಿ - ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ


ಮಂಗಳೂರು: ದ‌.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಮುಂಬರುವ ಚುನಾವಣೆಯಲ್ಲಿ ಗೆಲ್ಲೋದು ಗ್ಯಾರಂಟಿ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಇಂದು ಭವಿಷ್ಯ ನುಡಿದಿದ್ದಾರೆ.

ನಗರದ ಲಾಲ್ ಬಾಗ್ ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭ ಅವರು ತಮ್ಮ ಶಿಷ್ಯನ ಗೆಲುವಿನ ಬಗ್ಗೆ ಭವಿಷ್ಯ ನುಡಿದರು.


ಪದ್ಮರಾಜ್ ಆರ್. ಅವರು ಗೆಲ್ಲೋದು ಗ್ಯಾರಂಟಿ. ಈ ಬಗ್ಗೆ ಯಾವ ಸಂಶಯವೂ ಬೇಡ. ಅವರ ಮಾತನ್ನು ಕೇಳಿದ್ದೀರಿ ಅವರು ಅಹಂಕಾರಿಯಲ್ಲ. ಮುಂದೆ ಎಲ್ಲವೂ ದೇವರ ಕೈಯಲ್ಲಿದೆ. ದೇವರು ನಮ್ಮ ಹಿಂದೆಯೇ ಇದ್ದಾನೆ. ಅವನು ನೋಡ್ತಾ ಇದ್ದಾನೆ. ಖಂಡಿತವಾಗಿ ಪದ್ಮರಾಜ್ ಗೆಲ್ತಾರೆ ಎಂದು ಹೇಳಿದರು.


Ads on article

Advertise in articles 1

advertising articles 2

Advertise under the article

ಸುರ